ಬಾಲರಾಜ್ ಗುತ್ತೇದಾರ ನೇತೃತ್ವದಲ್ಲಿ ವಿವಿಧ ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆ

0
89

ಸೇಡಂ: ತಾಲೂಕಿನ ಮೇಧಕ ಗ್ರಾಮದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಗ್ರಾಮಸ್ಥರು ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ನಂತರ ಪಕ್ಷವನ್ನು ಉದ್ಧೇಶಿಸಿ ಮಾತನಾಡಿದ ಅವರು ಜೆಡಿಎಸ್ ಪಕ್ಷದ ಕಾರ್ಯಗಳೂ, ನೀರಾವರಿ ಯೋಜನೆ, ರೈತರ ಸಾಲಮನ್ನಾ, ಇನ್ನೂ ಅನೇಕ ಕೊಡುಗೆಗಳು ನಮ್ಮ ಜೆಡಿಎಸ್ ಪಕ್ಷ ನೀಡಿದೆ ಎಂದು ಸಹ ವಿಸ್ತಾರವಾಗಿ ಹೇಳಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಯುವಕರು,ಮಹಿಳೆಯರು,ಹಿರಿಯ ಮುಖಂಡರೂ ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಡಗೊಂಡರು. ಜೆಡಿಎಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಉಪಸ್ತಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here