ಗಾಂಧಿ ಸ್ಮರಣೆ: ದುಶ್ಚಟಗಳ ವಿರುದ್ಧ ಜಾಗೃತಿ

0
33

ಕಲಬುರಗಿ : ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಸ್ಮರಣೆ ಹಾಗೂ ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಕೆಕೆಆರ್‍ಡಿಬಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಉದ್ಘಾಟಿಸಿದರು. ಸತೀಶ ಸುವರ್ಣ, ರಾಕೇಶ ಕೆ.ಸುಜಾತಾ ಪಾಟೀಲ, ಪ್ರವೀಣ್ ಸೇರಿದಂತೆ ಮತ್ತಿತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here