ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆಯ ರಾಜಾಧ್ಯಕ್ಷ ಕೆ.ಸಿ ರಾಜಪ್ಪ ಹಾಗೂ ರಾಜ್ಯ ಪ್ರಧಾನ ಸಂಚಾಲಕ ರಾಜಶೇಖರ ಮಾಚಾರ್ಲಾ ಅವರ ಆದೇಶದ ಮೇರೆಗೆ ಸೇನೆಯ ಕಲಬುರಗಿ ಜಿಲ್ಲಾ ಕಾರ್ಯಧ್ಯಕ್ಷರಾಗಿ ವೀರೆಶ ಬಿ.ದಿವಂಟಿಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಸ್ ಕಿಳ್ಳಿ ಹಾಗೂ ಮಹಿಳಾ ಜಿಲ್ಲಾಧ್ಯಕ್ಷೆ ಪುಷ್ಪವತಿ ಸೇಡಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.