ಅಪ್ರಾಪ್ತಯ ಮೇಲೆ ಘೋರ ಕೃತ್ಯಕ್ಕೆ ರವಿ ಬೆಳಮಗಿ ಖಂಡನೆ

0
43

ಶಹಾಬಾದ: ಕಲಬುರಗಿ ಜಿಲ್ಲೆಯ ಆಳಂದ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತೆಯ ಮೇಲೆ ಘೋರಕೃತ್ಯೆ ವೆಸಗಿ ಕೊಲೆ ನಡೆದ ಘಟನೆಯನ್ನು ನಗರದ ದಲಿತ ಮಾದಿಗ ಸಮನ್ವಯ ಸಮಿತಿಯ ಮುಖಂಡ ರವಿ ಬೆಳಮಗಿ ತೀವ್ರವಾಗಿ ಖಂಡಿಸಿದ್ದಾರೆ.

ಕೃತ್ಯ ನಡೆಸಿ, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ದುಷ್ಕರ್ಮಿಯನ್ನು ಕೂಡಲೇ ಮರಣದಂಡನೆ ನೀಡಬೇಕು.ನಿರಂತರವಾಗಿ ಈ ರಿತೀಯ ಘಟನೆಗಳು ಮೇಲಿಂದ ಮೇಲೆ ರಾಜ್ಯದಲ್ಲಿ ನಡೆಯುತ್ತಿವೆ. ಕೂಡಲೇ ಸರಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಹೆಣ್ಣು ಮಕ್ಕಳ ರಕ್ಷಣೆಗೆ ಕಠಿಣ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಮತ್ತೆ ಇಂತಹ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಬೇಕು. ನೊಂದ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here