ಎಐಸಿಸಿ ನೂತನ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆಗೆ ತವರೂರಲ್ಲಿ ಭವ್ಯಸ್ವಾಗತ

0
78

ಕಲಬುರಗಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಮೊದಲ ಬಾರಿಗೆ ತವರೂರಿಗೆ ಆಗಮಿಸುತ್ತಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹಿರಿಯ ಮುಖಂಡರು ಮತ್ತು ಶಾಸಕರು ಸನ್ಮಾನಿಸಿ ಸ್ವಾಗತಿಸಿಕೊಂಡರು.

Contact Your\'s Advertisement; 9902492681

https://m.facebook.com/story.php?story_fbid=896632934853459&id=100035202820467&mibextid=Nif5oz

ಈ ಸಂದರ್ಭದಲ್ಲಿ ಡಿ.ಕೆ ಶಿವುಕುಮಾರ, ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕ.ಎಚ್. ಮುನಿಯಪ್ಪ, ಜಿ ಪರಮೇಶ್ವರ, ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ, ಬೀದರ್ ಕ್ಷೇತ್ರದ ಶಾಸಕ ರಹೀಮ್ ಖಾನ್, ಈಶ್ವರ ಖಂಡ್ರೆ ಸೇರಿದಂತೆ ರಾಜ್ಯದ ಹಲವು ಹಿರಿಯ ಮುಖಂಡರ ದಂಡು ಇಂದು ಕಲಬುರಗಿಯಲ್ಲಿ ಕಾಂಗ್ರೆಸ್ ಪಕ್ಷದ ನೂತನ ಸಾರಥಿ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here