ಶ್ರೀನಿವಾಸ ಸರಡಗಿ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಕೊಳವೆ ಬಾವಿ

0
56

ಕಲಬುರಗಿ: ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಕೊಳವೆ ಬಾವಿ ಕೊರೆಯಲಾಯಿತು, ಪೂಜೆ ಸಲ್ಲಿಸುವ ಮೂಲಕ ಕೊಳವೆ ಬಾವಿ ಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಬಿ ಆಡೆ, ಉಪಾಧ್ಯಕ್ಷರಾದ ಇಂದುಬಾಯಿ ರಾಣಪ್ಪ ಮೀಸಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ ಆಡೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸಂಗಯ್ಯ ಸ್ವಾಮಿ ಹಿರೇಮಠ, ಗ್ರಾಮ ಪಂಚಾಯತ್ ಸದಸ್ಯರಾದ ಆನಂದ್ ಆಡೆ, ರವಿ ರಾಠೋಡ, ರಾಜು ಶ್ರೀಗನ್, ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್ ಕಿಳ್ಳಿ, ಯುವ ಮುಖಂಡರಾದ ಶಿವಕುಮಾರ್, ಗೋಪಾಲ್ ರಾವ್, ಆಕಾರ್ ರಮೇಶ್ ಮೀಸಿ, ಶಿವಾನಂದ ಆರ್ ಕಿಳ್ಳಿ ಇನ್ನಿತರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here