ಸುರಪುರದ ಗಂಜಿ ಕೇಂದ್ರಗಳಿಗೆ ಜಿಲ್ಲಾ ಪಂಚಾಯಿತಿ ಸಿಇಓ ಕವಿತ ಮನ್ನಿಕೆರಿ ಭೇಟಿ

0
68

ಸುರಪುರ: ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ಹರಿ ಬಿಡಲಾದ ನೀರಿನಿಂದ ಉಂಟಾದ ಪ್ರವಾಹ ಸಂತ್ರಸ್ತರಿಗಾಗಿ ನಗರದ ಎಪಿಎಂಸಿಯಲ್ಲಿ ತೆರೆಯಲಾದ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ನೆರೆ ಸಂತ್ರಸ್ತರನ್ನು ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಮನ್ನಿಕೇರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ಅಶೋಕ್ ಸುರಪುರಕರ್ ಸಿಡಿಪಿಓ ಲಾಲ್ ಸಾಬ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಗದೇವಪ್ಪ ಸಿರಸ್ತೆದಾರ ಪ್ರವೀಣ್, ವಿ.ಎ ಪ್ರದೀಪ್ ನಾಲ್ವಡೆ ಮುಖಂಡರಾದ ರಾಹುಲ್ ಹುಲಿಮನಿ,ಮಾಳಪ್ಪ ಕಿರದಹಳ್ಳಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here