ಆಳಂದ: ತಾಲೂಕಿನ ಸುಕ್ಷೇತ್ರ ನರೋಣಾ ಗ್ರಾಮದ ಶ್ರೀ ಛಲ ಲಿಂಗ ಮಲ್ಲಿಕಾರ್ಜುನ ದೇವಸ್ಥಾನ 9 ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಳೆ ಸಾಯಂಕಾಲ 5:00ಗೆ ಪರಮ…
ಕಲಬುರಗಿ:ವಿಶ್ವ ಗುರು ಬಸವಣ್ಣನವರ ಜಯಂತೋತ್ಸವದ ಅಂಗವಾಗಿ ನಗರದ ಜಗತ್ತ ವೃತ್ತದಲ್ಲಿರುವ ಮಹಾಮಾನವತವಾದಿ ಸಮಾನತೆಯ ಹರಿಕಾರ ವಿಶ್ವ ಗುರು ಬಸವೇಶ್ವರ ಪುತ್ತಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ವಿಧಾನ ಪರಿಷತ್…
ಶಹಾಬಾದ: ಕಾಯಕವೇ ಕೈಲಾಸ ತತ್ವದಡಿ ಎಲ್ಲರೂ ಸಮಾನರು. ಯಾವುದೇ ಕೆಲಸದಲ್ಲಿ ಮೇಲು–ಕೀಳಿಲ್ಲ ಎಂದು ಸಾರಿದ ಬಸವಣ್ಣ ಅವರು ಸಾಮಾಜಿಕ ಕ್ರಾಂತಿಯ ಹರಿಕಾರರು ಎಂದು ಬಿಜೆಪಿ ಮುಖಂಡ ಬಸವರಾಜ…
ಶಹಾಬಾದ: ಜಗತ್ತಿನ ಸರ್ವರನ್ನೂ ಸಮಾನವಾಗಿ ಕಾಣುವ ಮೂಲಕ ವಿಶ್ವ ಭಾತೃತ್ವವನ್ನು ಪ್ರತಿಪಾದಿಸಿದವರು ಬಸವಣ್ಣನವರು ಎಂದು ಶಹಾಬಾದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಕುಂಬಾರ ಹೇಳಿದರು. ಅವರು…
ಶಹಾಬಾದ: ಭಾರತದ ಸಂವಿಧಾನವನ್ನು ಬರೆದವರು ಡಾ.ಬಿ.ಆರ್.ಅಂಬೇಡ್ಕರ್ ಆದರೆ ಜಗತ್ತಿನ ಸಂವಿಧಾನ ಬರೆದವರು ವಿಶ್ವಗುರು ಬಸವಣ್ಣನವರು ಎಂದು ನಗರಸಭೆಯ ಪೌರಾಯುಕ್ತ ಡಾ. ಕೆ.ಗುರಲಿಂಗಪ್ಪ ಹೇಳಿದರು. ಅವರು ಶುಕ್ರವಾರ ತಾಲೂಕಾಡಳಿತ…
ಕಲಬುರಗಿ: ಕಲ್ಯಾಣ ಕರ್ನಾಟಕ ಲೋಕೋಪಯೋಗಿ ನೌಕರ ಸಂಘ ವತಿಯಿಂದ ವಿಶ್ವಗುರು ಬಸವಣ್ಣ ಜಯಂತಿ ಉತ್ಸವ ಅಂಗವಾಗಿ ಸರ್ದಾರ್ ವಲ್ಲಬಾಯ್ ಪಟೇಲ್ ವೃತ್ತದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮತ್ತು…
ಕಲಬುರಗಿ: 12ನೇ ಶತಮಾನದ ಸಮಾನತೆ ಹರಿಕಾರ ಜಗತ್ತು ಕಂಡ ಮಹಾನ್ ಚಿಂತಕ ಜಗಜ್ಯೋತಿ ಬಸವೇಶ್ವರರ ತತ್ವ, ಆದರ್ಶ ಹಾಗೂ ಅವರ ಸಂದೇಶಗಳನ್ನು ಶರಣಬಸವೇಶ್ವರರು ತಮ್ಮ ಜೀವನದುದ್ದಕ್ಕೂ ಅಕ್ಷರ…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ 150 ಮತ್ತು ಅಭಿವೃದ್ಧಿ ಅಧಿಕಾರಿ ಸಮೂಹ ಸಿ ಹುದ್ದೆಗಳ ವಯೋಮಿತಿ ಸಡಿಲಿಕೆ ಮತ್ತು ಅರ್ಜಿ…
ಕಲಬುರಗಿ: ವಿಶ್ವಗುರು ಬಸವಣ್ಣನವರ 891ನೇ ಜಯಂತ್ಯೋತ್ಸವ ನಿಮಿತ್ಯ ಶ್ರೀ ಗುರುಪಾದೇಶ್ವರ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ಅಧ್ಯಕ್ಷರಾದ ವಾದಿರಾಜ ವ್ಯಾಸಮುದ್ರ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ…
ಕಲಬುರಗಿ: ವಿಶ್ವಗುರು ಬಸವೇಶ್ವರವರ 891ನೇ ಜಯಂತೋತ್ಸವ ನಿಮಿತ್ತ ಶ್ರೀಮತಿ ಇಂದುಮತಿ ಚಾರಿಟೇಬಲ್ ಟ್ರಸ್ಟ್(ರಿ) ಅಡಿಯಲ್ಲಿ ನಡೆಸಲಾಗುತ್ತಿರುವ ಮನಸ್ವಿನಿ ಬುದ್ಧಿಮಾಂಧ್ಯ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ…