ಏ. 5ರಿಂದ ಶಿವಲಿಂಗೇಶ್ವರರ ಜಾತ್ರಾ ಮಹೋತ್ಸವ

ಕಲಬುರಗಿ: ಹಿರೇಸಾವಳಗಿ ಗ್ರಾಮದಲ್ಲಿ ಜಗದ್ಗುರು ಶಿವಲಿಂಗೇಶ್ವರರ ಜಾತ್ರಾ ಮಹೋತ್ಸವ ಪ್ರಯುಕ್ತ ಶಿವಲಿಂಗೇಶ್ವರ ರಥೋತ್ಸವ ಏ.5ರಂದು ರಾತ್ರಿ 8ಕ್ಕೆ ಜರುಗಲಿದೆಎಂದು ಹಿರೇಸಾವಳಗಿಯ ಗ್ರಾಪಂ ಸದಸ್ಯರಮೇಶಆರ್. ಕನಗೊಂಡ ತಿಳಿಸಿದರು.

ಈಗಾಗಲೇ ಶಿವಲಿಂಗೇಶ್ವರರ ಜಾತ್ರಾ ಮಹೋತ್ಸವ ಪ್ರಾರಂಭಗೊಂಡಿದ್ದು, ಏ.4ರಂದು ಬೆಳಗ್ಗೆ 4ಕ್ಕೆ ಉಚ್ಚಾಯಿ ಉತ್ಸವಜರುಗಲಿದೆ.ಏ.5ರಂದು ಹನುಮಾನಜಯಂತಿ ಹಾಗೂ ದವನದ ಹುಣ್ಣಿಮೆ ಹಿನ್ನೆಲೆರಾತ್ರಿ 8ಕ್ಕೆ ಶ್ರೀಮಠದ ಪೀಠಾಧಿಪತಿಗುರುನಾಥ ಮಹಾಸ್ವಾಮೀಜಿಗಳ ಪಲ್ಲಕ್ಕಿಯಲ್ಲಿಆರೂಢರಾಗಿರಥದ ಸ್ಥಳಕ್ಕೆ ಬಂದುಅಮೃತ ಹಸ್ತದಿಂದರಥಕ್ಕೆ ಚಾಲನೆ ನೀಡಲಿದ್ದಾರೆ.ನಂತರರಾತ್ರಿ 10.30ಕ್ಕೆ ಮಗ ಹೋದರು ಮಾಂಗಲ್ಯ ಬೇಕು ಎಂಬ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ ಎಂದುಸೋಮವಾರ ಸುದ್ದಿಗೋಷ್ಠಿಯಲ್ಲಿಹೇಳಿದರು.

ಏ.6ಕ್ಕೆ ಸಂಜೆ 7ಕ್ಕೆ ಸಂಗೀತ ಹಾಗೂ ರಸಮಂಜೂರಿಕಾರ್ಯಕ್ರಮ ಮತ್ತು ನಂತರ ಮದ್ದು ಸುಡುವುದು.ಏ.7ಕ್ಕೆ ಬೆಳಗ್ಗೆ 11ಕ್ಕೆ ಶ್ರೀಗಳ ಹಸ್ತದಿಂದ ಬಿದಾಯಿ ಹಾಗೂ ಸುಪ್ರಸಿದ್ದ ಕಲಾವಿದರಿಂದ ಭಜನೆ, ವಾದನ, ಗೀಗಿ ಪದಗಳು ಜರುಗಲಿದೆ.ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಕಲಬುರಗಿ ನಗರದ ಸಿಟಿ ಬಸ್ ನಿಲ್ದಾಣದಿಂದ ಸೂಕ್ತ ಬಸ್‍ನ ಸೌಕರ್ಯಕಲ್ಪಿಸಲಾಗಿದೆಎಂದು ಹೇಳಿದರು.

ಯಮನಯ್ಯಗುತ್ತೇದಾರ, ಮಲ್ಲಿಕಾರ್ಜುನ ಸಾವಳಗಿ, ಯಲ್ಲಾಲಿಂಗ, ಉಸ್ಮಾನ ನದ್uಟಿಜeಜಿiಟಿeಜ, ಸೋಮಣ್ಣ, ಚಂದ್ರಕಾಂತ ಸಿಂಗೆ, ಶಿವಲಿಂಗ ನಡಗೇರಿ, ರಮೇಶಕನಗೊಂಡಇತರರಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

2 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

2 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

2 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

2 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

2 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420