ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ನ್ಯಾಯವಾದಿಗಳ ಸಂಘದಿಂದ ಡಾ.ಬಾಬು ಜಗಜೀವನರಾಮ ಜಯಂತಿ ಮೂಲಕ emedialine - April 5, 2023 0 6 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ನಗರದ ನ್ಯಾಯಲಯ ಆವರಣದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ವತಿಯಿಂದ ಡಾ.ಬಾಬು ಜಗಜೀವನರಾಮ ಅವರ 116ನೇ ಜಯಂತ್ಯುತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ, ಪ್ರಧಾನ ಕಾರ್ಯದರ್ಶಿ ಪಿ.ಎನ್.ಕಪನೂರ ಅವರು ಸೇರಿದಂತೆ ನ್ಯಾಯವಾದಿಗಳು ಇದ್ದರು. Contact Your\'s Advertisement; 9902492681