ಕಲಬುರಗಿ: ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಶಾಸಕರಾದ ಸುಭಾಷ್ ಗುತ್ತೇದಾರ್, ದತ್ತಾತ್ರೇಯ ಪಾಟೀಲ ರೇವೂರ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ ನಮೋಶಿ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ ನೇತೃತ್ವದಲ್ಲಿ ಶ್ರಮ ಜೀವಿಗಳ ವೇದಿಕೆ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಗಣೇಶ ವಳಕೇರಿ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೆರ್ಪಡೆಯಾದರು. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಮತ್ತು ಜಿಲ್ಲಾ ಪದಾಧಿಕಾರಿಗಳು ಇದ್ದರು.