ಎಸ್‍ಯುಸಿಐ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕೆ

ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್)ನಿಂದ ರಾಜ್ಯದ ಆಯ್ದ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ಎಸ್‍ಯುಸಿಐಸಿ ರಾಜ್ಯ ಸಮಿತಿ ಸದಸ್ಯ ಹೆಚ್. ವಿ. ದಿವಾಕರ ಹೇಳಿದರು.

ರಾಜ್ಯದಲ್ಲಿ ಪರ್ಯಾಯ ರಾಜಕೀಯ ರಂಗ ಬೆಳೆಯುತ್ತಿರುವಾಗಲೇ ಎಡಪಕ್ಷಗಳು ಒಂದೊಂದು ಪಕ್ಷದ ಜೊತೆಗೆ ಹೊಂದಾಣಿಕ ಮಾಡಿಕೊಂಡಿವೆ. ಸಿಪಿಐ, ಸಿಪಿಐಎಂ ಎರಡೂ ಪಕ್ಷಗಳು ಕಾಂಗ್ರೆಸ್, ಜೆಡಿಎಸ್ ಜತೆ ಮೈತ್ರಿ ಬೆಳೆಸಿವೆ. ಆದರೆ ಎಸ್‍ಯುಸಿಐ ಮಾತ್ರ ತನ್ನ ನಿಲುವಿನಲ್ಲಿ ರಾಜಿಯಾಗಿಲ್ಲ. ಹೀಗಾಗಿ, ಸ್ವಂತ ಬಲದ ಮೇಲೆ ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚಳವಳಿಯ ಅಸ್ತಿತ್ವ ಕಾಪಾಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಲಬುರಗಿ ಗ್ರಾಮೀಣ ಕ್ಷೇತ್ರ (ಗಣಪತರಾವ್ ಕೆ), ಕಲಬುರಗಿ ದಕ್ಷಿಣ ಕ್ಷೇತ್ರ (ಮಹೇಶ ಎಸ್,ಬಿ), ಬೆಂಗಳೂರಿನ ರಾಜಾಜಿನಗರ ಕ್ಷೇತ್ರ (ರಮಾ ಟಿಸಿ), ರಾಜರಾಜೇಶ್ವರಿ ನಗರ ಕ್ಷೇತ್ರ (ವೇಣುಗೋಪಾಲ ಭಟ್), ದಾವಣಗೆರೆ ದಕ್ಷಿಣ ಕ್ಷೇತ್ರ (ಭಾರತಿ), ಧಾರವಾಡ ಗ್ರಾಮೀಣ ಕ್ಷೇತ್ರ (ಮಧುಲತಾ ಗೌಡರ್), ಬಳ್ಳಾರಿ ನಗರ ಕ್ಷೇತ್ರ (ಆರ್. ಸೋಮಶೇಖರ ಗೌಡ), ಕಂಪ್ಲಿ ಕ್ಷೇತ್ರ (ಎ. ದೇವದಾಸ್), ಮೈಸೂರಿನ ಕೃಷ್ಣರಾಜ ಕ್ಷೇತ್ರ (ಸಂಧ್ಯಾ ಪಿಎಸ್), ರಾಯಚೂರು ನಗರ ಕ್ಷೇತ್ರ (ಎನ್.ಎಸ್. ವೀರೇ±)À, ತುಮಕೂರ ನಗರ ಕ್ಷೇತ್ರ (ಎಸ್. ಎಸ್. ಸ್ವಾಮಿ), ವಿಜಯಪುರ ನಗರ ಕ್ಷೇತ್ರ (ಮಲ್ಲಿಕಾರ್ಜುನ ತಳವಾರ), ಯಾದಗಿರಿ ಕ್ಷೇತ್ರ (ಕೆ. ಸೋಮಶೇಖರ), ಚಾಮರಾಜನಗರ ಕ್ಷೇತ್ರ (ಸೀಮಾ ಜಿ.ಎಸ್) ಸ್ಪರ್ಧಿಸಲಿದ್ದಾರೆ ಎಂದು ವಿವರಿಸಿದರು.

ಪ್ರಮುಖರಾದ ವಿ.ಜಿ. ದೇಸಾಯಿ, ಜಗನ್ನಾಥ ಎಸ್.ಎಚ್, ರಾಘವೇಂದ್ರ ಎಂ.ಜಿ, ಸ್ನೇಹಾ ಕಟ್ಟಿಮನಿ ಇತರರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420