ಕಲಬುರಗಿ: ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಬಾಬಾಸಾಹೇಬ ಡಾ.ಬಿ.ಆರ್. ಅಂಬೇಡ್ಕರ್ರವರ 132ನೇ ಜಯಂತ್ಯೋತ್ಸವದ ಅಂಗವಾಗಿ ಜಿಲ್ಲಾ ಜಯಂತ್ಯೋತ್ಸವ ಸಮಿತಿ ವತಿಯಿಂದ ಪೌರಕಾರ್ಮಿಕರಿಗೆ ನಗರದ ಕನ್ನಡ ಭನದಲ್ಲಿ ಉಚಿತ ಆರೋಗ್ಯ ಶಿಬಿರ ಹಮ್ಮಿಕೋಳ್ಳಲಾಯಿತು.
ಡಾ.ಅಂಬಾರಾಯ ರುದ್ರವಾಡಿ, ಡಾ.ಪ್ರಭುಲಿಂಗ ಮಾನಕರ್, ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ದಿನೇಶ ದೊಡ್ಡಮನಿ, ಡಾ.ಮಾರುತಿ ಕಾಂಬಳೆ, ಡಾ.ವಿವೇಕಾನಂದ ಟೆಂಗೆ, ಬಾಬು ಧಡೇದ್, ಮಹೇಶ ಹುಬಳಿ, ಅಲ್ಲಮಪ್ರಭು ನಿಂಬರ್ಗಾ, ಅನೀಲ ಟೆಂಗಳಿ ಇದ್ದರು.