ಬುಲಂದ್ಶಹರ್: ದೇಶದಲ್ಲಿ ಇದೇ 18ರಂದು ಎರಡನೇ ಹಂತದ ಮತದಾನ ಸುಗಮವಾಗಿ ನಡೆದಿದೆ. ಆದರೆ ಬುಲಂದ್ ಶಹರ್ ದಲಿತ ಯುವಕನೋರ್ವ ಅಚಾತುರ್ಯ ಕಾರಣದಿಂದ ತನ್ನ ಮತ ಬಿಜೆಪಿಗೆ ಕಾಕಿದ್ದಕ್ಕೆ ಬೇಸರಗೊಂಡು ತನ್ನ ಕೈ ಬೆರಳನ್ನೇ ಕತ್ತರಿಸಿಕೊಂಡ ದುರ್ಘಟನೆ ಸಂಭವಿಸಿದೆ.
ಪವನ್ ಕುಮಾರ ಬೇರಳು ಕತ್ತರಿಸಿಕೊಂಡ ಯುವಕ ಬಿಎಸ್ಪಿಯ ಬೆಂಬಲಿಗ ಎಂದು ಹೇಳಲಾಗುತ್ತಿದು, ಮಾಯಾವತಿ ನೇತೃತ್ವದ ಬಿಎಸ್ಪಿ ಅಭ್ಯರ್ಥಿಗೆ ಮತ ಹಾಕುವ ಬದಲಿಗೆ ಅಚಾತುರ್ಯವಾಗಿ ಬಿಜೆಪಿಗೆ ಮತ ಹಾಕಿದ್ದಕ್ಕೆ ಬೇಸರಗೊಂಡ ತನ್ನ ಕೈ ಬೆರಳನ್ನೇ ಕತ್ತರಿಸಿಕೊಂಡಿದಾನೆ.
ಬಿಜೆಪಿಯ ಹಾಲಿ ಸಂಸದ ಭೋಲಾ ಸಿಂಗ್ ಹಾಗೂ ಬಿಎಸ್ಪಿ-ಎಸ್ಪಿ-ಆರ್ ಎಲ್ಡಿ ಮೈತ್ರಿ ಅಭ್ಯರ್ಥಿ ಯೋಗೇಶ್ ವರ್ಮಾ ಅವರು ಕಣದಲ್ಲಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…