ಜೇವರ್ಗಿ: ಬಿಜೆಪಿ ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರು ಪಕ್ಷದ ವಿರುದ್ಧ ಮಂಗಳವಾರ ರಾತ್ರಿಯೇ ಭಂಡಾಯದ ಭಾವುಟ ಹಾರಿಸಿದ್ದಾರೆ. ಮಂಗಳವಾರ ಬೆಂಬಲಿಗರ ಸಭೆ ಕರೆದು ಚರ್ಚಿಸಲಿದ್ದಾರೆ.
ಬಿಜೆಪಿಯ ಜೊತೆಗೆ ಇದ್ದ ತಾಲ್ಲೂಕಿನ ನಾಯಕರು ಮಾಜಿ ಶಾಸಕರ ಜೊತೆ ಹೆಜ್ಜೆ ಹಾಕಲಿದ್ದಾರೆಯೇ ಅಥವಾ ಇಲ್ಲವೆ ಎನ್ನುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಬುಧುವಾರ ಪಟ್ಟಣದ ಬೂತಪುರ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11.30ಕ್ಕೆ ಕರೆದ ಸಭೆಗೆ ತಾಲ್ಲೂಕಿನ ಪ್ರತಿ ಗ್ರಾಮಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರಬೇಕೆಂದು ಸ್ವತಹ ದೊಡ್ಡಪ್ಪಗೌಡ ಪಾಟೀಲ ಅವರೇ ಕರೆ ನೀಡಿದ್ದಾರೆ.
ಪ್ರಮುಖವಾಗಿ ರಮೇಶ ಬಾಬು ವಕೀಲˌ ಕುರಿ ಮತ್ತು ಉಣ್ಣಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಮನಿˌ ಜಿಪಂ ಮಾಜಿ ಸದಸ್ಯೆ ಶೋಭಾ ಭಾಣಿ, ಮಲಿನಾಥಗೌಡ ಪಾಟೀಲ ಯಲಗೋಡˌ ಭೀಮರಾವ ಗುಜಗುಂಡˌ ರೇವಣಸಿದ್ದಪ್ಪ ಸಂಕಾಲಿˌ ದಂಡಪ್ಪ ಸಾಹು ಕುರಳಗೇರಿˌ ಮರೆಪ್ಪ ಬಡಿಗೇರˌ ಸಿದ್ದಣ್ಣ ಹೂಗಾರ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಯಾರ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬುವುದು ಸದ್ಯದ ಕುತೂಹಲವಾಗಿದೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…