ಕಲಬುರಗಿ: ಕಾಳಗಿ ತಾಲೂಕಿನ ಟೇಂಗಳಿ ಗ್ರಾಮದ ಆರಾಧ್ಯ ದೈವ ಶ್ರೀ ಭೀಮೇಶ್ವರರ ಜಾತ್ರೆಯಲ್ಲಿ ಶ್ರೀ ಶರಣಬಸವೇಶ್ವರರ ರಥೋತ್ಸವದ ನಂತರ ವಚನೋತ್ಸವ ಪ್ರತಿಷ್ಠಾನ ಯುವ ಘಟಕದ ವತಿಯಿಂದ ಜಾತ್ರೆಗೆ ಬಂದ ಯಾತ್ರಿಕರಿಗೆ ಮತದಾನ ಜಾಗೃತಿ ಅಭಿಯಾನ ಚುನಾವಣಾ ಆಯೋಗದ ಸಹೋಗದಲ್ಲಿ ಅಧ್ಯಕ್ಷರಾದ ಶಿವರಾಜ ಮೂಡಿಸಿದರು.
ನಮ್ಮ ಮತ ನಮ್ಮ ಹಕ್ಕು ನಾವೂ ನೀವೆಲ್ಲರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ನೂರಕ್ಕೆ ನೂರಷ್ಟು ಪ್ರತಿಶತ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಇನ್ನಷ್ಟು ಗಟ್ಟಿಗೊಳಿಸೋಣ ಎಂದು ಮತದಾನ ಜಾಗೃತಿ ಅಭಿಯಾನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅಭಿಯಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಟೇಂಗಳಿ ವಲಯ ಘಟಕದ ಅಧ್ಯಕ್ಷ ಭೀಮಾಶಂಕರ ಅಂಕಲಗಿ, ಗೌರವ ಕಾರ್ಯದರ್ಶಿಗಳಾದ ಗುಂಡಪ್ಪ ಪಟ್ಟೇದ, ಹಿರಿಯ ಸಲಹೆಗಾರರಾದ ಡಾ. ವಿವೇಕಾನಂದ ಬುಳ್ಳಾ, ರಾಜು ಪಟ್ಟೇದ, ಅಣವೀರಪ್ಪ ಆಂದೇಲಿ, ಅರ್ಚಕರಾದ ಮಹಾದೇವ ಮಠಪತಿ, ಜಗು ಸ್ವಾಮಿ, ಗೋಲ್ಡಸ್ಮಿತ ರಾಜು ಪಟ್ಟೇದ, ಹಾಗೂ ಗ್ರಾಮದ ಹಾಗು ಅಕ್ಕಪಕ್ಕದ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…