ಆಳಂದ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೇತೃತ್ವದಲ್ಲಿ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಮಹೇಶ್ವರಿ ವಾಲಿ ಗುರುವಾರ ಮಧ್ಯಾಹ್ನ ತಾಲ್ಲೂಕು ಆಡಳಿದ ಸೌಧದಲ್ಲಿ ಕ್ಷೇತ್ ಚುನಾವಣಾಧಿಕಾರಿ ಮಹಾಂತೇಶ ಮುಳಗುಂದ ಹಾಗೂ ಸಹಾಯಕ ಚುನಾವಣಾಧಿಕಾರಿ ಪ್ರದೀಪ ಹಿರೇಮಠ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದ್ದಕೂ ಮೇದಲು ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಕುಮಾರಸ್ವಾಮಿ ಅಭ್ಯರ್ಥಿಗೆ ಬೀ ಫಾರ್ಮ ನೀಡಿದರು.
ಯುವ ಘಟಕದ ಅಧ್ಯಕ್ಷ ಶರಣು ಕುಲಕರ್ಣಿ ಸೇರಿದಂತೆ, ಬೆಂಗಲಿಗರು,ಕಾರ್ಯಕರ್ತರು,ಮುಖಂಡರು ಉಪಸ್ಥಿತರಿದ್ದರು.ಬೀಗಿ ಪೋಲಿಸ್ ಬಂದೋಬಸ್ತ್ ಇತ್ತು.