ಬಿಸಿ ಬಿಸಿ ಸುದ್ದಿ

ಕಲಬುರಗಿ ದಕ್ಷಿಣ ಮತಕ್ಷೇತ್ರ ಸರ್ವತೋಮುಖ ಪ್ರಗತಿಗೆ ಕೈ ಜೋಡಿಸಿ; ಅಲ್ಲಂಪ್ರಭು ಪಾಟೀಲ್

ಕಲಬುರಗಿ; ಕಲಬುರಗಿದಕ್ಷಿಣ ಮತಕ್ಷೇತ್ರ ಕಳೆದ 2 ದಶಕದಿಂದ ಒಂದೇ ಮನೆತನದ ಮುಷ್ಟಿಯಲ್ಲಿದೆ. ಹೀಗಾಗಿ ಪ್ರಗತಿ ಕುಂಠಿತವಾಗಿದೆ. ಈ ಬಾರಿ ಚುನಾವಣೆಯಲ್ಲಿ ಮತದಾರರು ನೀವೆಲ್ಲರೂ ಕಾಂಗ್ರೆಸ್‍ಗೆ ಬೆಂಬಲಿಸುವ ಮೂಲಕ ಬಿಜೆಪಿ ಸೋಲಿಸಿ ಈ ಮತಕ್ಷೇತ್ರವನ್ನು ಪ್ರಗತಿ ಪಥದತ್ತ ಕೊಂಡೊಯ್ಯಬೇಕಿದೆ. ಅದಕ್ಕಾಗಿ ಎಲ್ಲರೂ ಎಚ್ಚರದಿಂದ ಮತ ಹಾಕುವಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಲ್ಲಂಪ್ರಭು ಪಾಟೀಲ್ ಮನವಿ ಆಡಿದ್ದಾರೆ.

ನಗರದ ಬ್ರಹ್ಮಪುರ, ವಿಜಯ ನಗರ ಬಡಾವಣೆಗಳಲ್ಲಿ ಸಂಚಾರ ಮಾಡಿ ವಿವಿಧೆಡೆ ಸಭೆಗಳನ್ನು ನಡೆಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬ್ರಹ್ಮಪುರದ ಶರಣಮ್ಮ, ಲಕ್ಷ್ಮೀ ರಾಜೇಶ್ವರಿ, ಸುರೇಖಾ, ಭಾಗ್ಯವಂತಿ, ಅಂಬಿಕಾ, ಶಾಲುಬಾಯಿ, ಶೋಭಾ, ಅಮೃತಾ, ಅಂಬಿಕಾ, ಅಮರ್, ರವಿ ವಿಜಯ ಕುಮಾರ್ ಬಸವ ಸೇರಿದಂತೆ ನೂರಾರು ಮಹಿಳೆಯರು, ಪುರುಷರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.

ಇದಲ್ಲದೆ ಲ್ಲಂಪ್ರಭು ಪಾಟೀಲರ ಸಮ್ಮುಖದಲ್ಲೇ ವಿಜಯ ನಗರ ಬಡಾವಣೆಯಲ್ಲಿಯೂ ಕಾಶೀಬಾಯಿ, ಶ್ರೀದೇವಿ, ಆಶಾ, ಅಶ್ವಿನಿ, ರಾಕೇಶ ರಾಜೇಶ, ರಮೇಶ ಸೇರಿದಂತೆ ನೂರಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಿದರು. ಇವರನ್ನೆಲ್ಲ ಕಾಂಗ್ರೆಸ್ ಪಕ್ಷದ ಬಾಟುವ ನೀಡಿ ಅಲ್ಲಂಪ್ರಭು ಪಾಈಲರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಕಣ್ಣಿ ಸೇರಿದಂತೆ ಮುಖಂಡರು ಸ್ವಾಗತಿಸಿದರು.

emedialine

Recent Posts

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…

12 hours ago

ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…

13 hours ago

ಆಂದೋಲಾ ಸ್ವಾಮೀಜಿಗೆ ಘತ್ತರಗಾ ಗ್ರಾಮಸ್ಥರ ಸವಾಲು

ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ‌ ಕಲಬುರಗಿ…

14 hours ago

ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಧೀಶರ ಧಿಡೀರ್ ಭೇಟಿ; ಪರಿಶೀಲನೆ

ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…

14 hours ago

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…

14 hours ago

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…

14 hours ago