ಕಲಬುರಗಿ; ಜಿಲ್ಲೆಯ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಪ್ರಾದೇಶಿಕ ಕಚೇರಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ 132 ನೇ ಜಯಂತಿಯನ್ನು ಆಚರಿಸಲಾಯಿತು.
ಈ ಸಂದÀರ್ಭದಲ್ಲಿ ಪ್ರಾದೇಶಿಕ ಕಚೇರಿಯ ಉಪ ನಿರ್ದೇಶಕರಾದ ಗುರುನಾಥ ಶೆಟಗಾರ, ಬೋಧಕರಾದ ಶಿವಪುತ್ರಪ್ಪ ಗೊಬ್ಬರು, ಡಾ.ರಾಜು ಕಂಬಳಿಮಠ, ಕಚೇರಿ ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ, ಸಿಬ್ಬಂಧಿಗಳಾದ ಅರ್ಚನಾ, ಅಶ್ವಿನಿ, ಚಂದ್ರಿಕಾ, ಶಾಂತಪ್ಪ, ಪ್ರಶಾಂತ, ಶಿವರಾಜ ರವರು ಉಪಸ್ಥಿತರಿದ್ದರು.