ಕಲಬುರಗಿ: ಸುಳ್ಳು ಪ್ರಕರಣಗಳನ್ನು ರದ್ದು ಪಡೆಸಿವಂತೆ ಸುಳ್ಳು ಪ್ರಕರಣಗಳು ದಾಖಲಿಸಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಡಗಂಚಿ ಕೇಂದ್ರ ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಓರ್ವವರು ವಿಶ್ವ ವಿದ್ಯಾಲಯದ ಆಡಳಿತ ಸೌಧದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾಧಿ ಉಪವಾಸ ಸತ್ಯಾಗ್ರಹಕ್ಕೆ ಕೆಪಿಆರ್ಎಸ್ ಸಂಘಟನೆ ಮುಖಂಡರು ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ.
ಎಂಬಿ ಸಜ್ಜನ್, ಶರಣಬಸಪ್ಪ ಮಮಶೇಟಿ, ಶಂಕ್ರಯ್ಯ ಘಂಟಿ, ನಾಗಯ್ಯಾ ಸ್ವಾಮಿ, ರಾಯ್ಯಪ್ಪ ಒಳಗೊಂಡ ನಿಯೋಗ ಸತ್ಯಗ್ರಹ ನಿರತ ವಿದ್ಯಾರ್ಥಿ ನಂದಪ್ಪ ಅವರಿಗೆ ಭೇಟಿ ನೀಡಿದ ಅವರು ಸಿಯುಕೆ ವಿಧ್ಯಾರ್ಥಿಗಳ ನೆರವಿಗೆ ಅಧಿಕಾರಿಗಳು ಬರಬೇಕೆಂದು ಒತ್ತಾಯಿಸಿದರು.
ನಂದಪ್ಪ ಅವರ ನ್ಯಾಯಯುತ ಬೇಡಿಕೆ ಈಡೇರಿಕೆ ಈಡೇರಿಸುವಲ್ಲಿ ನಿರ್ಲಕ್ಷ ತೋರಿದಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಈ ವೇಳೆ ಸಿಯುಕೆಯ ಕುಲಪತಿಗಳು ಮತ್ತು ಅಧಿಕಾರಿಗಳಿಗೆ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ನಂದಪ್ಪ ಅವರ ಸತ್ಯಾಗ್ರಹ 3 ನೇ ದಿನಕ್ಕೆ ಕಾಲಿಟ್ಟಿದೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…