ಕಲಬುರಗಿ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 132 ನೇ ಜಯಂತೋತ್ಸವ ಪ್ರಯುಕ್ತ ಭೀಮ್ ಕಮ್ಯುನಿಟಿ ಅವರ ವತಿಯಿಂದ ಕಲಬುರಗಿಯಲ್ಲಿ ಪ್ರಪ್ರಥಮ ಬಾರಿಗೆ ಕಣ್ಣಿ ಮಾರ್ಕೆಟದಿಂದ ಜಗತ್ ಸರ್ಕಲ್ ವರೆಗೆ 201ಮೀಟರ ಧ್ವಜ ಮೆರವಣಿಗೆಯನ್ನು ಭೀಮ್ ಕಮ್ಯುನಿಟಿಯ ಮುಖಡರಾದ ಸಚಿನ ಜೀವ ಮೋಡಲ್ಕರ್ ಇವರ ನೇತೃತ್ವದಲ್ಲಿ ಹಾಗೂ ವಿಜಯ್ ದೊಡ್ಡಮನಿ, ರಾಹುಲ್ ಸಾವಳಗಿ, ನಾಗರಾಜ್ ಸಾವಳಗಿ, ಹೃತಿಕ್ ಬೆಳಕೋಟಿ, ಗೌತಮ್ ಪಟ್ಟೆದಾರ, ಕರುಣಾಕರ್ ಸಾಲುಂಕೆ, ಕಿರಣ ಶಾಖಾ, ಶಶಿ ಅಲ್ಲೋಳಿ, ಇವರೇಲ್ಲ ಸಹಕಾರದೊಂದಿಗೆ ಭÀಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ವಾಡಿ: ಸಾಮಾಜಿಕ ನ್ಯಾಯದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹ ಮತ ಹಾಕಿದ ನಮ್ಮನ್ನೇ ನಿರಂತರವಾಗಿ ಮೋಸ ಮಾಡುತ್ತಿರುವುದು…
ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…
ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…
ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ…
ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ ವತಿಯಿಂದ ಎಸ್ಎಸ್ಎಲ್ಸಿ…
ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು. ಈ…