ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ರವರ 132 ನೇ ಜಯಂತ್ಯೋತ್ಸವದ ಅಂಗವಾಗಿ ದಲಿತ ಜನ ಜಾಗೃತಿ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ನಗದ ಜಗತ್ ವೃತ್ತದಲ್ಲಿ ಅನ್ನಸಂತರ್ಪಣೆ ಮಾಡಲಾಯಿತು.
ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಜಕುಮಾರ ಹುಗ್ಗಿ, ಭಾರತೀಯ ಯುವ ಸೈನ್ಯ ಸಂಘಟನೆಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ರಾಜು ಸುರಪುರ, ರಾಜ್ಯ ಉಪಾಧ್ಯಕ್ಷ ದಿಗಂಭರ ಎಸ್.ಬಬಲಾದ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಪಣ್ಣ ಎಸ್. ತಳಕೇರಿ, ಒಕ್ಕೂಟದ ಜಿಲ್ಲಾಧ್ಯಕ್ಷ ಶಿವರಾಜಕುಮಾರ ಜಾಪೂರ, ಕಾರ್ಯದರ್ಶಿ ಶ್ರೀಕಾಂತ ಅಲಗೂಡ ಇದ್ದರು.