ಇಂದು ಜೈ ಹನುಮಾನ ದೇವರ ರಥೋತ್ಸವ

0
49

ಕಲಬುರಗಿ: ನಗರದ ಗಂಗಾನಗರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಏ.19ರಂದು ಸಂಜೆ 6:15 ಕ್ಕೆ ಜೈ ಹನುಮಾನ ದೇವರ ರಥೋತ್ಸವ ಜರುಗಲಿದೆ.

ಬೆಳಿಗ್ಗೆ ೬ಗಂಟೆಗೆ ಅಭಿಷೇಕ ನಂತರ ತೊಟ್ಟಿಲ ಸೇರಿದಂತೆ ವಿವಿಧ ಧಾಮಿಕ ಕಾರ್ಯಕ್ರಮಗಳು ನಡೆಯಲಿವೆ. ನಂತರ 10 ಗಂಟೆಯಿಂದ ಪ್ರಸಾದ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಥೋತ್ಸವಕ್ಕೆ ಆಗಮಿಸಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here