ನ್ಯಾಯವಾದಿಗಳ ಸಂಘದಿಂದ ಅಂಬೇಡ್ಕರ್ ಜಯಂತೋತ್ಸವ

0
8

ಕಲಬುರಗಿ: ನಗರದ ನ್ಯಾಯಲಯ ಆವರಣದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132ನೇ ಜಯಂತೋತ್ಸವ ಆಚರಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಧಿಶರರಾದ ಕೆ.ಬಿ.ಪಾಟೀಲ, ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ, ಪ್ರಧಾನ ಕಾರ್ಯದರ್ಶಿ ಪಿ.ಎನ್.ಕಪನೂರ  ಅವರು ಸೇರಿದಂತೆ ನ್ಯಾಯವಾದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here