ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವೃತ್ತಿ ನಿರತ ಮಹಿಳೆಯರ ವಸತಿ ನಿಲಯ ಹಾಗೂ ವಿಧ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ರವರ 132ನೇ ಜಯಂತಿ ಆಚರಣೆ ಮಾಡದೆ ಹಾಸ್ಟೆಲ್ ವಾರ್ಡನಗಳು ಬೇಜವಾಬ್ದಾರಿತನ ತೋರಿರುತ್ತಾರೆ. ಎಂದು ಕನ್ನಡಿಗರ ಸೇವಾದಳ ಕಾರ್ಯಕರ್ತರು ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿಗಳಿಗೆ ಮನವಿ ಸಲ್ಲಿಸಿದರು.
ಈ ಜಯಂತಿ ಹಬ್ಬವೆಂದು ಆಚರಣೆ ಮಾಡುವ ನಮ್ಮ ಭಾರತ ದೇಶದಲ್ಲಿ ಈ ಕೃತ್ಯ ನೋಡಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ರವರಿಗೆ ಅವಮಾನ ಮಾಡಿರುವ ಹಿನ್ನಲೆಯಲ್ಲಿ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂಧಿಗಳನ್ನು ಕೂಡಲೇ ಕೂಡಲೇ ಸೂಕ್ತ ಕಾನೂನು ಕ್ರಮ ಜರುಗಿಸಿ ಹಾಗೂ ಕೆಲಸದಿಂದ ವಜಾಗೊಳಿಸಬೇಕು. ಒಂದು ವೇಳೆ ಈ ಮನವಿಯನ್ನು ತೀರಸ್ಕರಿಸಿದ್ದಲ್ಲಿ ತಮ್ಮ ಕಛೇರಿಯ ಮುಂದೆ ಸೋಮವಾರ ಏ.17.ರಂದು ಬೆಳಿಗ್ಗೆ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಲಾಗುವುದು ಎಂದು ಕನ್ನಡಿಗರ ಸೇವಾದಳ ಎಚ್ಚರಿಕೆ ನೀಡಿದೆ.
ಕನ್ನಡಿಗರ ಸೇವಾದಳದ ರಾಜ್ಯಾಧ್ಯಕ್ಷ ಶರಣಕುಮಾರ ಬಡಿಗೇರ, ಸಂಜೀವಕುಮಾರ ಸಂಗನ್, ವಿಜಯಕುಮಾರ ಎಂ ಧರ್ಮಾಪೂರ, ಗಣೇಶ ಸೇರಿದಂತೆ ಇತರರು ಇದ್ದರು.ಸ
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…