ರಂಜಾನ್ ಹಬ್ಬದ ಪ್ರಯುಕ್ತ ಮಂಗಳವಾರವು ಕ್ಷೌರದ ಅಂಗಡಿ ಓಪನ್

0
16

ಕಲಬುರಗಿ: ಜಿಲ್ಲಾ ಸವಿತಾ ಸಮಾಜ ಜಿಲ್ಲಾಧ್ಯಕ್ಷ ಶರಣಬಸಪ್ಪ ಎಮ್. ಸೂರ್ಯವಂಶಿ ಇವರ ಆದೇಶದ ಮೇರೆಗೆ ರಂಜಾನ್ ಹಬ್ಬದ ಪ್ರಯುಕ್ತ ಏಪ್ರಿಲ್ 18.ರಂದು ಮಂಗಳವಾರ ಕಲಬುರಗಿ ನಗರದಲ್ಲಿ ಬರ್ತಕ್ಕಂತ ಎಲ್ಲ ಕ್ಷೌರದ ಅಂಗಡಿಗಳನ್ನು ತೆರೆಯಬೇಕೆಂದು ಎಂದು ಜಿಲ್ಲಾ ಸವಿತಾ ಸಮಾಜ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಬೆಣ್ಣೂರ ತಿಳಿಸಿದ್ದಾರೆ.

ಎಲ್ಲಾ ಅಂಗಡಿ ಮಾಲೀಕರಿಗೆ ವಿನಂತಿ ಮುಂದಿನ ದಿನಗಳಲ್ಲಿ ಯಥ ಪ್ರಕಾರ ಪ್ರತಿ ಮಂಗಳವಾರ ರಜೆ ಇರುತ್ತದೆ ತಪ್ಪದೇ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here