ಪುನೀತರಾಜ ಕವಡೆ ನೇಮಕ

0
9

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಆದೇಶದ ಮೇರೆಗೆ ಕಲಬುರಗಿ ಜಿಲ್ಲಾಧ್ಯಕ್ಷರನ್ನಾಗಿ ಪುನೀತರಾಜ ಕವಡೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಗುರುತರ ಜವಾಬ್ದಾರಿಯನ್ನು ಅತ್ಯಂತ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ಕರ್ನಾಟಕ ರಕ್ಷಣಾ ವೇದಿಕೆಯನ್ನು ಬಲಪಡಿಸಲು ಶಕ್ತಿಮೀರಿ ದುಡಿಯುತಿರೇಂದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here