ಕಲಬುರಗಿ; ಬನಶಂಕರಿ ನಗರದಲ್ಲಿರುವ ಸಾರ್ವಜನಿಕ ಉದ್ಯಾನವದಲ್ಲಿ ಬುದ್ಧ ಬಸವ ಅಂಬೇಡ್ಕರ್ ವಿಚಾರವಾದಿಗಳ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಇಂಜಿನಿಯರರಾದ ಡಾ.ಸುರೇಶ ಶರ್ಮಾ ಅವರು ಉದ್ಘಾಟಿಸಿದರು.
ಪೂಜ್ಯ ಭಿಕ್ಕುಣಿ, ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಡಾ.ಮಲ್ಲಿಕಾರ್ಜುನ ಮುಕ್ಕಾ, ನಿವೃತ್ತ ಕೃಷಿ ಅಧಿಕಾರಿ ಲಕ್ಷ್ಮಣರಾವ ಕಡಬೂರ, ಕೇಂದ್ರಿಯ ವಿಶ್ವವಿದ್ಯಾಲಯ ಉಪನ್ಯಾಸಕ ಅಪ್ಪುಗೇರಿ ಸೋಮಶೇಖರ, ಸಮಾಜ ಸೇವಕ ಅಶೋಕ ವೀರನಾಯಕ, ಆಳಂದ ಪುರಸಭೆ ನಿವೃತ್ತ ಮುಖ್ಯಾಧಿಕಾರಿ ಬಾಬುರಾವ ವಿಭೂತಿ, ಸಮಾಜ ಸೇವಕ ರಂಜನ್ ಕುಮಾರ ಬಾಲರಾಜ ಕ್ವಾನಳ್ಳಿ, ಸಂಘದ ಗೌರವಾಧ್ಯಕ್ಷ ಮಾಥರ್ಂಡಪ್ಪ ಚಟ್ಟೇರಕರ್, ಅಧ್ಯಕ್ಷ ಮಹಾದೇವಪ್ಪ ಶಿರವಾಳ, ಉಪಾಧ್ಯಕ್ಷ ಮರೆಪ್ಪ ಬುಕ್ಕಾನ್, ಪ್ರ.ಕಾಯದರ್ಶಿ ಅನೀಲಕುಮಾರ ಕಪನೂರ, ಸಹ ಕಾರ್ಯದರ್ಶಿಗಳಾದ ಆಕಾಶ ಸಂಗಾವಿ, ಶಾಂತಬಾಯಿ ಶಿರವಾಳ, ಖಜಾಂಚಿ ಕರೆಪ್ಪ, ಸದಸ್ಯರಾದ ಗೌತಮ ಗಾಯಕವಾಡ, ರಂಜನಕುಮಾರ ಕ್ವಾನಳಿ, ಸಿದ್ರಾಮಪ್ಪ ರಂಜೋಳ್ಕರ್, ಜೈಭೀಮ ಶಿಂಧೆ, ಶಿವಮೂರ್ತಿ ಶೀಲವಂತ, ರಾಜೇಂದ್ರ ಸೇರಿದಂತೆ ಬಡಾವಣೆ ಗಣ್ಯರು ಇದ್ದರು.
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…