ಕಲಬುರಗಿ: ಕಲಬುರಗಿಯ ಪ್ರತಿಷ್ಠಿತ ಮಣ್ಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೆಶಕ ಡಾ. ಫಾರುಕ್ ಅಹ್ಮದ ಮಣ್ಣೂರ ಆಯೋಜಿಸಿದ್ದ ರಂಜಾನ ಪ್ರಯುಕ್ತ ಇಫ್ತಾರ್ಕೂಟ ಜರುಗಿತು.
ಹಿಂದೂ ಮುಸ್ಲಿಂ ಎನ್ನದೆಎಲ್ಲಾಜಾತಿಜನಾಂಗದ ಪ್ರಮುಖರನ್ನು ಒಂದೇಡೆ ಸೇರಿಸಿ ಕೋಮು ಸೌಹರ್ದತೆ ಪ್ರತೀಕವಾಗಿ ಇಫ್ತಾರ್ ಕೂಟ ಏರ್ಪಡಿಸಲಾಗಿತ್ತು. ಶಾಂತಿ ಸಹಬಾಳ್ವೆ ಸಾಮರಸ್ಯ ಸಂದೇಶ ಸಾರಲಾಯಿತು.
ಸೈಯದ ಆಕಿಬಲ್ ಹುಸೇನಿ ಸಾಹೇಬ್ ಮಾತನಾಡಿ ಮನ್ನೂರ ಆಸ್ಪತ್ರೆ ಕಳೆದ 2 ವರ್ಷಗಳಿಂದ ನಿರಂತರ ಸಮಾಜಿಕ ಕೇಲಸ ಮಾಡಿಕೊಂಡು ಬರುತ್ತಿದ್ದು ಕಳೆದ ವರ್ಷ ಬೆಸಿಗೆ ಕಾಲದಲ್ಲಿ ಕಲಬುರಗಿ ಜಿಲ್ಲಾದ್ಯಂತ ಪ್ರತಿ ತಾಲೂಕಿನಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಅರವಟಿಗೆ ಮೂಲಕ ಪೂರೈಸಿದ್ದರು, ಕಲಬರಗಿ, ಬೀದರ, ಯಾದಗಿರಿ ಜಿಲ್ಲಾದ್ಯಂತ ಉಚಿತ ಆರೋಗ್ಯ ತಪಾಸಣೆ ಆಯೋಜಿಸಿ ಉಚಿತ ಔಷದಿ ವಿತರಣೆ ಮಾಡಿದ್ದರು, ಕಲಬುರಗಿ ಜಿಲ್ಲೆಯ 500 ಕ್ಷಯ ರೋಗಿಗಳಿಗೆ ದತ್ತು ಪಡೆದು ರಾಜ್ಯದ ರಾಜ್ಯಪಾಲರಿಂದ ಪ್ರಶಸ್ತಿ ಪಡೆದಿದ್ದಾರೆ, ರಸ್ತೆ ಬದಿಯ ವ್ಯಾಪಾರಿಗಳಿಗೆ ಛತ್ರಿ ವಿತರಣೆ , ಟ್ಯಾಫಿಕ್ ಪೋಲಿಸರಿಗೆ ಹೆಲ್ಮೆಟ್ ವಿತರಣೆ ಸೇರಿದಂತೆ ಅನೇಕ ಜನಪರಸಮಾಜಿಕPಕಾರ್ಯಮಾಡಿಕೊಂಡು ಬರುತ್ತಿದ್ದು ಮಣ್ಣೂg Àಆಸ್ಪತ್ರೆಯ ಕಾರ್ಯ ಶಾಘ್ಲನಿಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕಿ ಖನಿಜ್ ಫಾತಿಮಾ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೆಶಕಡಾ. ಫಾರುಕ್ಅಹ್ಮದ ಮಣ್ಣೂರ, ಬಾಬುಮಿಯ್ಯಾ ಮಣ್ಣೂರ, ಸಜ್ಜದ ಅಲಿ ಇನಾಂದಾರ, ಅಲಿಂ ಇನಾಂದಾರ, ರವಿ ದೇಗಾಂವ, ದತ್ತು ಭಾಸಗಿ, ಸಚಿನ ಫರತಾಬಾದ, ಸತೀಶ ಚವ್ಹಾಣ, ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…