ಬಿಸಿ ಬಿಸಿ ಸುದ್ದಿ

ನ್ಯಾಯವಾದಿ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ 22ಕ್ಕೆ

ಕಲಬುರಗಿ: ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘದ ವತಿಯಿಂದ ನಗರದ ನಂದಿ ಕಂಪ್ಯೂಟರ್ ತರಬೇತಿ ಕೇಂದ್ರದ ಆವರಣದಲ್ಲಿ 22 ರಂದು ಶನಿವಾರ ಬೆಳಗ್ಗೆ 10:45 ಕ್ಕೆ ಗುಲಬರ್ಗಾ ಜಿಲ್ಲಾ ನ್ಯಾಯವಾದಿಗಳ ಸಂಘದ ನೂತನ ಪದಾಧಿಕಾರಿಗಳಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯ ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ. ರೇವಣಸಿದ್ದ ಶಿವಾಚಾರ್ಯರು ವಹಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಗುಲಬರ್ಗಾ ಜಿಲ್ಲಾ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷರಾದ ಎಂ. ಎನ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ  ಉಪಾಧ್ಯಕ್ಷರಾದ ಭವಾನಿಸಿಂಗ್ ಠಾಕೂರ, ಗುಲಬರ್ಗಾ ಜಿಲ್ಲಾ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷರಾದ ವಿದ್ಯಾರಾಣಿ ಭಟ್, ಕಲ್ಯಾಣ ಕರ್ನಾಟಕ ನ್ಯಾಯವಾದಿಗಳ ಸೌಹಾರ್ದ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಅಂಬಾರಾಯ ಪಟ್ಟಣಕರ್ ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಅಟ್ಟೂರ ವಹಿಸಲಿದ್ದಾರೆ. ಗುಲಬರ್ಗಾ  ಜಿಲ್ಲಾ ನ್ಯಾಯವಾದಿಗಳ ಸಂಘದ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ಅಧ್ಯಕ್ಷರಾಗಿ ಗುಪ್ತಲಿಂಗ ಬಿರಾದಾರ, ಉಪಾಧ್ಯಕ್ಷರಾಗಿ ಧರ್ಮಣ್ಣ ಜೈನಾಪುರ, ಜಯಶೀಲ ಬಧೋಲೆ, ಸಹ ಕಾರ್ಯದರ್ಶಿಯಾಗಿ ಎಸ್ ಕೆ ಚಿಕ್ಕಳ್ಳಿ, ಖಜಾಂಚಿಯಾಗಿ ಶಿವರಾಜ ಪಾಟೀಲ ಅವರಿಗೆ ವಿಶೇಷವಾಗಿ ಸಂಘದ ವತಿಯಿಂದ ಗೌರವಿಸಲಾಗುವುದು.

emedialine

Recent Posts

ಸಾರ್ವರ್ತಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಎಸ್ಎಫ್ಐ ರಾಜ್ಯ ಸಮ್ಮೇಳನ

ಹೊಸಪೇಟೆ: ಸಾರ್ವರ್ತಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಸೆಪ್ಟೆಂಬರ್ 17, 18, 19 ರಂದು ಚಿಕ್ಕಬಳ್ಳಾಪುರ ದಲ್ಲಿ ಎಸ್ಎಫ್ಐ ರಾಜ್ಯ ಸಮ್ಮೇಳನ…

44 mins ago

ದೇಶದಲ್ಲಿ ತಂತ್ರಜ್ಞಾನ ಕ್ರಾಂತಿ ಮಾಡಿದ್ದೇ ರಾಜೀವ್ ಗಾಂಧಿ; ಡಿಸಿಎಂ ಡಿ.ಕೆ.ಶಿವಕುಮಾರ.

ಕಲಬುರಗಿ; ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಈ ದೇಶದಲ್ಲಿ ತಂತ್ರಜ್ಞಾನ ದಲ್ಲಿ ಕ್ರಾಂತಿ ಮಾಡಿದ ಮಹಾನ್ ನಾಯಕರಾಗಿದ್ದಾರೆ. ಅವರ…

2 hours ago

ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ

ಕಲಬುರಗಿ; ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ,ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಸಿದ ಸಾಮಾಜಿಕ ಹರಿಕಾರರು ದಿವಂಗತ ಡಿ…

2 hours ago

ಚಿತ್ತಾಪುರ; ಕಚೇರಿಯಲ್ಲಿ ನಾರಾಯಣಗುರು ಡಿ.ದೇವರಾಜ ಅರಸು ಜಯಂತಿ ಆಚರಣೆ

ಚಿತ್ತಾಪುರ; ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ…

2 hours ago

ಗೃಹಲಕ್ಷ್ಮೀ ಯೋಜನೆ ಮತ್ತು ಗ್ಯಾರಂಟಿ ಯೋಜನೆಯ ಪೂರ್ಣ ಮಾಹಿತಿ ಪಡೆಯಿರಿ; ಪಾಶಾ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಗೃಹಲಕ್ಷ್ಮಿ ಯೋಜನೆ ಮತ್ತು ಗ್ಯಾರಂಟಿ ಯೋಜನೆ ಕುರಿತು ಪೂರ್ಣ ಮಾಹಿತಿ ಪಡೆಯಬೇಕು ಎಂದು ತಾಪಂ…

2 hours ago

ಸಮಾಜ ಸುಧಾರಣೆಗೆ ಬದುಕು ಸಮರ್ಪಿಸಿದ ನಾರಾಯಣ ಗುರೂಜಿ : ಸಿದ್ದಲಿಂಗ ಶ್ರೀ

ರಾವೂರ: ಕೇರಳ ರಾಜ್ಯದಲ್ಲಿ ತಲೆತ್ತಿದ್ದ ಜಾತೀಯತೆ, ಅಸ್ಪೃಶ್ಯತೆ, ಸ್ತ್ರೀ ಅಸಮಾನತೆ, ತಾರತಮ್ಯಗಳ ವಿರುದ್ಧ ಹಿಂದುಳಿದ ಕುಲದಲ್ಲಿ ಜನಿಸಿದ ನಾರಾಯಣ ಗುರುಗಳು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420