ಬಿಸಿ ಬಿಸಿ ಸುದ್ದಿ

ಪಕ್ಷೇತರ ಅಭ್ಯರ್ಥಿ ಶರಣು ಪಪ್ಪಾ ಪಾದಯಾತ್ರೆ

ಕಲಬುರಗಿ: ದಕ್ಷಿಣ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರಣು ಪಪ್ಪಾ ಅವರು ಅಪ್ಪಾರ ಬಂದು ಬಳಗ ಸೇರಿಕೊಂಡು ದಕ್ಷಿಣ ಮತಕ್ಷೇತ್ರದ ವಿವಿಧ ವಾರ್ಡಗಳಲ್ಲಿ ಪಾದಯಾತ್ರೆ  ಮೂಲಕ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಶರಣು ಮತ್ತಿಮಡು, ಶರಣು ಭಾಗೋಡಿ, ಅರುಣ ಪಾಟೀಲ, ಕಾರ್ತಿಕ, ಮಲ್ಲಿಕಾರ್ಜುನ ಬಿರಬಿಟ್ಟಿ, ಲಕ್ಷ್ಮೀಕಾಂತ ಜೋಳದ್, ಸಾರಗ ಸಜ್ಜನ್, ಶರಣಬಸಪ್ಪ ಹಳ್ಳಿ ಜೋಳಾ, ರವಿಚಂದ್ರ ನಾಟೀಕರ್, ವೀರಭದ್ರಯ್ಯಸ್ವಾಮಿ ಟೆಂಗಳಿ, ಶ್ರಯಶ್ ಖೋಬಾ, ಶಂಕರ್, ನಾಗರಾಜ ಪಿಚೆ, ಬಸವರಾಜ ಘತರಗಿ, ಛತ್ರಪತಿ, ಸಂಜು ತೆಲಕರ್, ವಿಜಯಲಕ್ಷ್ಮೀ ಪುಂಣ್ಯಶಟ್ಟಿ, ಸಾವಿತ್ರಿ ಹೆಬ್ಬಾಳ, ಅಂಬಿಕಾ ಪಾಟೀಲ, ಅಂಬಿಕಾ ಭಮನಳ್ಳಿ, ಪ್ರತಿಭಾ ಪಾಟೀಲ, ಜ್ಯೋತಿ, ಬಸಮ್ಮ ನಿಗುಡಗಿ, ಅಂಬಿಕಾ ಖ್ಯಾಮಾ, ಸುನೀತಾ ಮತ್ತಿಮಡು, ರುದ್ರಮ್ಮ ಕಣ್ಣಿ, ರಾಜೇಶ್ವರಿ ಪಪ್ಪಾ, ಸುಮಾ ಪಪ್ಪಾ ಸೇರಿದಂತೆ ಇದ್ದರು.

emedialine

Recent Posts

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

1 min ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

6 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

8 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

16 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

2 hours ago