ಸಣ್ಣ ನೀರಾವರಿ ಅಂತರ್ಜಾಲ ಅಭಿವೃದ್ಧಿ ಇಲಾಖೆಯಲ್ಲಿ ಬಸವಣ್ಣನವರ ಜಯಂತೋತ್ಸವ

0
12

ಕಲಬುರಗಿ: ಸಣ್ಣ ನೀರಾವರಿ ಮತ್ತು ಅಂತರ್ಜಾಲ ಅಭಿವೃದ್ಧಿ ಇಲಾಖೆ ನಗರದ ಕಛೇರಿಯಲ್ಲಿ ವಿಶ್ವಗುರು ಬಸವಣ್ಣನವರ ಜಯಂತೋತ್ಸವ ಆಚರಿಸಲಾಯಿತು. ಅಧೀಕ್ಷಕ ಇಂಜಿನಿಯರರಾದ ಸುರೇಶ. ಎಲ್. ಶರ್ಮಾ, ಕಾರ್ಯನಿರ್ವಾಹಕ ಇಂಜಿನಿಯರ್ ಎಮ್.ನರೇಂದ್ರಕುಮಾರ, ಆರ್.ಕೆ. ಹುಡಗಿ ಹಾಗೂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿವರ್ಗದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here