ಬಸವೇಶ್ವರರ ಪುತ್ಥಳಿಗೆ ಸುಭಾಷ್ ರಾಠೋಡ ಮಾಲಾರ್ಪಣೆ

0
15

ಕಲಬುರಗಿ: ಬಸವ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದ ಬಸವೇಶ್ವರ ಪುತ್ಥಳಿ ಆವರಣದಲ್ಲಿ ಚಿಂಚೋಳಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಭಾಷ್ ರಾಠೋಡ, ಕಾಳಗಿ ಕೋಡ್ಲಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ: ಅಣವೀರಯ್ಯ ಪ್ಯಾಟಿಮನಿ ಹಾಗೂ ರುದ್ರುಮುನಿ ಮಠಪತಿ ಚಿತ್ತಾಪುರ ಅವರು ಮಹಾತ್ಮಾ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here