ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಬಸವೇಶ್ವರ ಪುತ್ಥಳಿಗೆ ಧರ್ಮರಾಜ ಹೆರೂರ ಮಾಲಾರ್ಪಣೆ ಮೂಲಕ emedialine - April 23, 2023 0 7 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ಬಸವ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದ ಬಸವೇಶ್ವರ ಪುತ್ಥಳಿ ಆವರಣದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷ ಧರ್ಮರಾಜ ಹೆರೂರ ಅವರು ಮಹಾತ್ಮಾ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಸೆರಿದಂತೆ ಇತರರು ಇದ್ದರು.