ಕಲಬುರಗಿ: ದಕ್ಷಿಣ ಮತಕ್ಷೇತ್ರದ ಕಡಣಿ ಗ್ರಾಮದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿಯಾದ ಅಲ್ಲಮಪ್ರಭು ಪಾಟೀಲ್ ಅವರು ಬಿರುಸಿನ ಪ್ರಚಾರ ನóಡೆಸಿ ಮನೆ ಮನೆ ಸುತ್ತುತ್ತ ಕಾಂಗ್ರೆಸ್ ಪಕ್ಷದ ಪರ ಮತ ಯಾಚನೆ ಮಾಡಿದರು. ಗ್ರಾಮಸ್ಥರು ಅಲ್ಲಂಪ್ರಭು ಅವರÀನ್ನು ಅಭುತಪೂರ್ವ ಮೆರವಣಿಗೆ ಮೂಲಕ ಗ್ರಾಮಸ್ಥರು ಸ್ವಾಗತಿಸಿದರು.
ನಂರ ನಡೆ ಬಹಿರಂಗ ಸಭೆಯಲ್ಲಿ ಮಾತನಾಡಿದ ಅಲ್ಲಂಪ್ರಭು ಪಾಟೀಲರು ತಮ್ಮನ್ನು ಗ್ರಾಮದ ಜನ ಮತ ರೂಪದಲ್ಲಿ ಆಶಿರ್ವಾದ ಮಾಡಿದಲ್ಲಿ ತಾವು ಮನೆ ಮನೆಗೂ ಬಂದು ಸೇವೆ ಕೊಡೋದಾಗಿ ಹೇಳಿದರು. ಯಾರು ಶಾಸಕರಾದರೂ ಜನರೊಂದಿಗೆ ಬೆರೆಯೋದಿಲ್ಲವೋ ಅವರನ್ನು ಮತ್ತೆ ಮತ್ತೆ ಆಯ್ಕೆ ಮಾಡೋದು ಯಾತಕ್ಕೆ? ಸದಾಜನರಲ್ಲಿ ಇರುವ ತಮ್ಮನ್ನು ಆರಿಸಿ ಕಳುಹಿಸಿದರೆ ನಿಮ್ಮೆಲ್ಲರ ಕೆಲಸಗಳನ್ನು ದಿನದ 24 ಗಂಟೆಗಳ ಕಾಲ ತಾವು ಮಾಡೋದಾಗಿಯೂ ಅಲ್ಲಂಪ್ರಭು ಬರವಸೆ ನೀಡಿದರು.
ನಂತರ ನಡೆದ ಸಭೆಯಲ್ಲಿ ಗ್ರಾಮದ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರಿದರು. ಈ ಸಂದರ್ಭದಲ್ಲಿ ಲಿಂಗರಾಜ ಕಣ್ಣಿ, ನೀಲಕಂಠರಾವ್ ಮೂಲಗೆ , ಸಂತೋಷ ಪಾಟೀಲ್ ದಣ್ಣೂರ್, ನಾಗಣ್ಣ ಶೇರಿಕಾರ್, ಗಜಾನನ ಬಿರಾದಾರ, ಭೀಮರಾವ್ ಮೇಳಕುಂದ, ಶಿವಶರಣಪ್ಪ, ನಾಗರಾಜ ಗುಂಡಗುರ್ತಿ, ಹಾಗೂ ಗ್ರಾಮದ ಹಿರಿಯರು, ನೂರಾರು ಯುವಕರು ಉಪಸ್ಥಿತರಿದ್ದರು.
ಇದೆ ಸಂದರ್ಭದಲ್ಲಿ ಕಡಣಿ ಗ್ರಾಮದ ಬಿಜೆಪಿ ಪಷದ ನೂರಾರು ಯುವಕರು ಕಾಂಗ್ರೆಸ್ ಪP್ಷÀದ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ ಹಾಗೂ ಹಿರಿಯ ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ ಪP್ಷÀವನ್ನು ಸೇರ್ಪಡೆಗೊಂಡರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…