ಕಲಬುರಗಿ: ರಾವೂರ, ಬಂಜಾರ ಖ್ಯಾತ ನೃತ್ಯಕಿ ಗಾಯಿಕಿ,ಚಾoದಿಬಾಯಿ ದಿ||. ಲಕ್ಷ್ಮಣ ರಾಠೋಡ್ 68 ಶುಕ್ರವಾರ 28-04-2023 ಬೆಳ್ಳಿಗೆ 6.30 ಕ್ಕೆ ನಿಧನರಾದರು ಅವರಿಗೆ 3 ಜನ ಗಂಡು ಮಕ್ಕಳು 5 ಜನ ಹೆಣ್ಣುಮಕ್ಕಳಿ ದ್ದಾರೆ,ಅಪರೂಪದ ಬಂಜಾರ ನೃತ್ಯ,ಕೊಡವನ್ನು ಹೊತ್ತು ಹಂಚಿನ ಮೇಲೆ ನೃತ್ಯವನ್ನು ಕರಗತ ಮಾಡಿಕೊಂಡಿದ್ದರು.
ಅವರ ಅಂತ್ಯಕ್ರಿಯೆ ದಿನಾಂಕ 29-04-2023 ಬೆಳಿಗ್ಗೆ 11-00 ಘಂಟೆಗೆ ಲಷ್ಮಿಪುರವಾಡಿ ಗ್ರಾಮದಲ್ಲಿ ನಡಯಲಿದೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…