ಕಲಬುರಗಿ; ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಹುರಿಯಾಳಾಗಿರುವ ಅಲ್ಲಂಪ್ರಭು ಪಾಟೀಲರ ಪರವಾಗಿ ಕಾಂಗ್ರೆಸ್ (kpcc) ಸೋಸಿಸಿಯಲ್ ಮೀಡಿಯಾ ವಿಭಾಗದ ಮುಖ್ಯಸ್ಥರು, ಮಾಜಿ ಸಚಿವರುಆದಂತಹ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ. ದಕ್ಷಿಣ ಮತಕ್ಷೇತ್ರದ ಎಲ್ಲಾ ಬೂತ್ಗಳಲ್ಲಿ ಹೇಗೆ ಕೆಲಸವಾಗಬೇಕು, ಜನ ಸಂಪರ್ಕ ಹೇಗಿದ್ದರೆ ಕಾಂಗ್ರೆಸ್ಗೆ ಅನುಕೂಲವಾಗಲಿದೆ ಎಂಬಿತ್ಯಾದಿ ಸಂಗತಿಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ.
ಇದಲ್ಲದೆ ದಕ್ಷಿಣ ಮತಕ್ಷೇತ್ರದಲ್ಲಿರುವ ಎಲ್ಲಾ ಮುಖಂಡರು ಒಗ್ಗಟ್ಟಾಗಿ ಪಕ್ಷದ ಪರ ಬಿರುಸಿನ ಪ್ರಚಾರಕ್ಕೆ ಮುಂದಾಗಬೇಕು, ಮನೆ ಮನೆ ಸಂಚರಿಸಿ ಅಲ್ಲಂಪ್ರಭು ಪಾಟೀಲರ ಪರವಾಗಿ ಮತ ಯಾಚಿಸಬೇಕು.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಜನೆಗೆ ತಿಳಿಸಬೇಕು ಎಂದೂ ಪ್ರಿಯಾಂಕ್ ಖರ್ಗೆ ಪಕ್ಷದ ಕಾರ್ಯಕರ್ತರಿಗೆ ದಕ್ಷಿಣ ಮತಕ್ಷೇತ್ರದಲ್ಲಿ ಸೂಚನೆ ನೀಡಿದ್ದಾರೆ. ಅಭ್ಯರ್ಥಿ ಅಲ್ಲಂಪ್ರಭು ಪಾಟೀಲ್, ಅಭಿಷೇಕ ಪಾಟೀಲ್, ಪ್ರಸಾಂತ ಕೋರಳ್ಳಿ ಸೇರಿದಂತೆ ಪ್ರಮುಖರು ಅನೇಕರು ಸಭೆಯಲ್ಲಿದ್ದರು.
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…