ಕಲಬುರಗಿ; ಪುಟಾಣಿ ಗಲ್ಲಿಯಲ್ಲಿ ಶ್ರೀ ನಗರೇಶ್ವರ ದೇವ ಸ್ಥಾನದಲ್ಲಿ ಆರ್ಯ ವೈಶ್ಯ ಸಮಾಜ ವತಿಯಿಂದ 4641 ನೇ ವಾಸವಿ ಜಯಂತಿಯನ್ನು ನಿಮಿತ್ತ ಮಹಿಳೆಯರಿಂದ ವಾಸವಿ ಮಾತೆಗೆ ಕುಂಕುಮಾರ್ಚನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಮೈಲಾಪುರ, ಗೌರವ ಕಾರ್ಯದರ್ಶಿ ಸಂಜೀವ್ ಗುಪ್ತಾ ಹಾಗೂ ಸಂಸ್ಥೆಯ ಸದಸ್ಯರು, ವಾಸವಿ ಮಹಿಳಾ ಮಂಡಳಿ ಸದಸ್ಯರು, ಭಕ್ತಾಧಿಗಳು ಇದ್ದರು.