ಬಿಸಿ ಬಿಸಿ ಸುದ್ದಿ

ಕೆಬಿಎನ್ ವಿವಿ: ವಿವಿಧ ಸ್ಪರ್ಧೆ

ಕಲಬುರಗಿ: ನಗರದ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಕಲಾ, ಭಾಷಾ ಮತ್ತು ಸಮಾಜ ವಿಜ್ಞಾನ ನಿಕಾಯದಲ್ಲಿ ಬುಧವಾರ ಪ್ರಬಂಧ, ತೇಪೆ ಚಿತ್ರಗಾರಿಕೆ ಸ್ಪರ್ಧೆ ಹಾಗೂ ರಸಪ್ರಶ್ನೆಗಳನ್ನು ಏರ್ಪಡಿಸಲಾಗಿತ್ತು.

ಕೆಬಿಎನ್ ವಿವಿಯ ಸುಮಾರು 35 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಸುದೇವ ಕುಟುಂಬಕಂ -ವಸ್ತು ವಿಷಯದ ಬಗ್ಗೆ ಏರ್ಪಡಿಸಿದ ಸ್ಪರ್ಧೆಯಗಳು ಬಹುಭಾಷಗಳಲ್ಲಿ ಜರುಗಿದವು. ಇಂಗ್ಲಿಷ್ ಮಧ್ಯಮದಲ್ಲಿ ಆಫ್ಸ ತಬಸ್ಸುಮ್ ಮತ್ತು ಹರಿಯ ನಾಜ್ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದರು.ಮುಸ್ಕಾನ್ ಬೇಗಂ ಮತ್ತು ಶಹಾಬಾಜ್ ಬೇಗಂ ಭೀತ್ತೀಚಿತ್ರ ತಯಾರಿಕೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದರು.

ಪ್ರಬಂಧ ಸ್ಪರ್ಧೆಯಲ್ಲಿ (ಇಂಗ್ಲಿಷ್)ಶಹಾಬಾಜ ಬೇಗಂ ಮತ್ತು ಸೋಫಿಯ ನಾಜ್ ವಿಜೇತರಾದರು.ಹುಮೆರಾ ಬೇಗಂ ಮತ್ತು ಲುಬಿನ ಸಂರೀನ್ ಉರ್ದು ಮಧ್ಯಮದ್ ವಿಜೇತರು.ಬರೀರ ಮಹಾವಿನ ಮತ್ತು ರೂಕ್ಕಿಯ ಪರ್ವೀನ್ ಹಿಂದಿ ಮಧ್ಯಮದ ವಿಜೇತರು.

ಈ ಸ್ಪರ್ಧೆಗಳಲ್ಲಿ ವಿವಿಯ ಡೀನ್ ಡಾ. ನಿಶಾತ್ ಆರೀಫ್ ಹುಸೇನಿˌ ಸ್ನಾತಕೋತ್ತರ ಮತ್ತು ಪದವಿ ವಿದ್ಯಾರ್ಥಿಗಳು ಮತ್ತು ಎಲ್ಲ ಉಪನ್ಯಾಸಕರು ಹಾಜರಿದ್ದರು.

ತಯ್ಯಬಾ, ಸಫಿಯಾ, ಸುಮಯ್ಯ, ಪಾಷಾ ಮತ್ತು ಸೊಯೆಬ್ ತಂಡ ರಸಪ್ರಶ್ನೆ ಯಲ್ಲಿ ಪ್ರಥಮ್ ಸ್ಥಾನ ಪಡೆದರೆ ಬಾಖರ್, ಫಯಾಜ್, ನೋಮನ್, ಜರೀನ್, ಬರೀರ ತಂಡ ದ್ವಿತೀಯ ಸ್ಥಾನ ಪಡೆಯಿತು.

emedialine

Recent Posts

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

28 mins ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

43 mins ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

47 mins ago

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಜುಲೈ 5 ರಿಂದ 6 ವರೆಗೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ…

2 hours ago

ಪ್ರತಿಭೆಗೆ ಸೂಕ್ತ ಪುರಸ್ಕಾರ ಸಿಕ್ಕಾಗ ಸಾಧನೆ ಸಾಧ್ಯ

ವಾಡಿ: ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ಸಾಧನೆಗೆ ಸಮರ್ಥ ಗುರುಗಳು ಬೇಕು ಅಂದಾಗ ಮಾತ್ರ ನಮ್ಮ ಗುರಿ ಈಡೇರಲು…

2 hours ago

ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ವಸೀಂ ಖಾನ್ ಒತ್ತಾಯ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಕಾಂಗ್ರೆಸ್‌ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ…

2 hours ago