ಕಲಬುರಗಿ : ಉತ್ತರ ಕ್ಷೇತ್ರದ ವಾರ್ಡ್ ನಂ 27.ರ ಗಾಜೀಬ್ ಕಾಲನಿಯಲ್ಲಿ ಬಿಜೆಪಿ ಅಭ್ಯರ್ಥಿ ಚಂದು ಪಾಟೀಲ ಭಾನುವಾರ ಚುನಾವಣೆ ಪ್ರಚಾರ ನಡೆಸಿ ಪತಯಾಚಿಸಿದರು.
ನಂತರ ಮಹಿಳೆಯರು ತಮ್ಮ ನೋವುಗಳು, ಸಮಸ್ಯೆಗಳ ಸಾಲುಗಳನ್ನು ಹೇಳಿಕೊಂಡರು. ಒಬ್ಬ ಮಹಿಳೆ ಶಾಸಕಿಯಾಗಿದ್ದರೂ ಈ ಭಾಗದ ಮಹಿಳೆಯರ ಸಮಸ್ಯೆಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಅಳಲು ತೋಡಿಕೊಂಡರು. ಅವರಿಗೆ ಅಭಿವೃದ್ಧಿಯ ಭರವಸೆಯನ್ನು ನೀಡಿ, ಈ ಬಾರಿ ಬಿಜೆಪಿಗೆ ಅವಕಾಶ ನೀಡಿ, ಆಶೀರ್ವದಿಸಿ, ನಿಮ್ಮ ಸಮಸ್ಯೆಗಳಿಗೆ ಮುಕ್ತಿ ನೀಡುತ್ತೇನೆ ಎಂದು ಅಭಯ ನೀಡಿದರು.
ಅಬ್ದುಲ್ ರಬ್, ಮಹಮ್ಮದ್ ಗೌಸ್, ನಜಮೋದ್ದಿನ್, ಶಬೀರ್, ಫಕರೋದ್ದಿನ್, ಅಕ್ಬರ್ ಮುಲ್ಲಾ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…