ಎನ್‌.ಡಿ.ಆರ್‌.ಎಫ್ ಯೋಧರಿಗೆ ರಕ್ಷಾ ಬಂಧನ ಹಬ್ಬದ ನಿಮಿತ್ತ ರಾಖಿ ಕಟ್ಟಿ ಸಿಹಿ ಹಂಚಿದರು

0
73

ಸುರಪುರ: ನೆರೆ ಸಂತ್ರಸ್ತರ ರಕ್ಷಣೆಗೆ ಆಗಮಿಸಿದ್ದ ಕೇಂದ್ರ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಯೋಧರಿಗೆ ನಗರದ ಸಂಘ ಪರಿವಾರದ ಕಾರ್ಯಕರ್ತರು, ಗಾಯತ್ರಿ ಸಮಾಜ ಮಹಿಳಾ ಮಂಡಳಿ, ವಿಷ್ಣು ಸಮಾಜ ಮಹಿಳಾ ಮಂಡಳಿ ಮತ್ತು ಆರ್ಟ ಆಫ್ ಲಿವಿಂಗ್ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಸ್ವಾಮಿ ವಿವೇಕಾನಂದ ಕಾಲೇಜು, ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿನ ವಿದ್ಯಾರ್ಥಿನಿಯರು ರಕ್ಷಾ ಬಂಧನ ಹಬ್ಬದ ಅಂಗವಾಗಿ ರಾಖಿ ಕಟ್ಟಿ ಸಿಹಿ ತಿನಿಸಿ ಯೋಧರಿಗೆ ಕೃತಜ್ಞತೆ ಅರ್ಪಿಸಿದರು.ಮಹಿಳೆಯರ ಈ ಕಾರ್ಯಕ್ಕೆ ಯೋಧರು ಖುಷಿಗೊಂಡು ನಮಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here