ಶಾಸಕ ಮತ್ತಿಮಡು ಕುಟುಂಬದಿಂದ ಯಡಿಯೂರಪ್ಪ ಅವರಿಗೆ ಸತ್ಕಾರ

0
58

ಶಹಾಬಾದ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಕುಟುಂಬ ಸಮೇತ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಭೇಟಿ ಮಾಡಿ ಹೂಗುಚ್ಛ ನೀಡಿ ಸತ್ಕರಿಸಿದರು. ಯಡಿಯೂರಪ್ಪನವರು ಶುಭಕೋರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here