ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಶಾಸಕ ಮತ್ತಿಮಡು ಕುಟುಂಬದಿಂದ ಯಡಿಯೂರಪ್ಪ ಅವರಿಗೆ ಸತ್ಕಾರ ಮೂಲಕ emedialine - May 18, 2023 0 58 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಶಹಾಬಾದ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಕುಟುಂಬ ಸಮೇತ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಭೇಟಿ ಮಾಡಿ ಹೂಗುಚ್ಛ ನೀಡಿ ಸತ್ಕರಿಸಿದರು. ಯಡಿಯೂರಪ್ಪನವರು ಶುಭಕೋರಿದರು.