ಕಲಬುರಗಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಘೋಷಣೆಯಾಗುತ್ತಿದ್ದಂತೆ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ ಹೇರೂರ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಲಾಗಿದೆ.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರ ಇಟ್ಟು ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಕ್ಷೀರಾಭಿಷೇಕ ಮಾಡಿ, ಪರಸ್ಪರ ಸಿಹಿ ತಿನ್ನಿಸುವ ಮೂಲಕ ಶುಭಾಶಯಗಳು ಕೋರಿಕೊಂಡರು.
ಇನ್ನೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮತ್ತು ಅಭಿಮಾನಿಗಳಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ.
ಈ ಸಂದರ್ಭದಲ್ಲಿ ಮುಖಂಡರಾದ ವಿನೋದ ಪಾಟೀಲ್, ಪ್ರಕಾಶ ಕುರನಳ್ಳಿ, ಧನರಾಜ ಮರ್ತೂರ, ಗುರುರಾಜ ಕೋರಳ್ಳಿ, ಸಾಗರ ಚವ್ಹಾಣ, ಸಚೀನ ಕುಲಕರ್ಣಿ, ನಾಗರೇಡ್ಡಿ, ಪವನ ಉದನೂರ, ಶಶಿಧರ ವಾರದ್, ಸಂಜು ಬಬಲಾದ, ಗುಂಡು ವಾರದ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…