ಕಲಬುರಗಿ: ನಗರದ ಗಂಜ್ ಪ್ರದೇಶದ ಎಪಿಎಂಸಿ ನಲ್ಲಿ ಕಳೆದ 4-5 ದಿನಗಳಿಂದ ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ವ್ಯಾಪಾರ ವಹಿವಾಟಿಗೆ ವಿಪರೀತ ತೊಂದರೆಯಾಗುತ್ತಿದ್ದು, ಕೂಡಲೇ ವಿದ್ಯುತ್ ಸರಬರಾಜು ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘ ನೆಹರು ಗಂಜ ಹಾಗೂ ಎಪಿಎಂಸಿ ವರ್ತಕರ ಸಂಘ, ಹಮಾಲರ ಸಂಘ ಮತ್ತು ಇತರ ಸಿಬ್ಬಂದಿಗಳಿಂದ ನಗರದ ಗಂಜ್ ಪ್ರದೇಶದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಸಂಘದ ಅಧ್ಯಕ್ಷ ಶ್ರೀಮಂತ ಉದನೂರ, ಕಾರ್ಯದರ್ಶಿ ಸಂತೋಷ ಲಂಗಾರ, ಹೆಚ್ಕೆಸಿಸಿಐ ಅಧ್ಯಕ್ಷ ಶಶಿಕಾಂತ ಪಾಟೀಲ, ಸಂತೋಷ ನೀನಗಡೆ, ಸಂತೋಷ ಬಾಳಿ, ಸಾದೇವ ಬಿರಾದಾರ, ಅಂಬಾರಾಯ ಜಿವಣಗಿ, ಸಂಗಣ್ಣ ಹಿರೇಗೌಡ, ನಾಗಣ್ಣ ತಿಳಗೂಳ, ಸಂಜೀವಕುಮಾರ ಮುಗಳಿ, ಭೀಮಶಾ ಜಿವಣಗಿ ಅವರು ಸೇರಿದಂತೆ ಹಲವರು ಪಾಲ್ಗೊಂಡರು.
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…
ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…