ಕಲಬುರಗಿ: ನಗರದ ಸೂಪರ ಮಾರ್ಕೆಟ್ನಲ್ಲಿ ಸಿದ್ದರಾಮಯ್ಯ ಅವರು 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಕ್ಕೆ ಟೀನಾ ಎಂಟಪ್ರ್ರೈಸಸ್ನ ಮಾಲಿಕರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಮೋಹನಕುಮಾರ ವೈದ್ಯ ಅವರ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಡೋಳ್ಳು ಭಾರಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸುಭಾಷ ಬಿಜಾಪುರೆ, ಬಲಭೀಮ, ಕುಪೇಂದ್ರ ಬರಗಾಲಿ, ಶಂಕರರಾವ ಇಟ್ಟಗಿ ಹೇಬ್ಬಾಳ, ಭೀಮಾಶಂಕರ ಬೆಲೂರ, ಸಿದ್ದು ಹಸ್ತಾಪೂರ, ಅಶೋಕ ಪೂಜಾರಿ, ಶರಣು ಕಣ್ಣಿ, ಮಲ್ಲು ಗುಂಡಗುರ್ತಿ, ಸಚೀನ ಆಳಂದ, ಸಚೀನ ಗಾಜಿಪೂರ, ಸೇರಿದಂತೆ ಕುಸನೂರ ಗ್ರಾಮದ ಡೋಳ್ಳಿನ ಸಂಘದವರು ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…