ಅಲ್ಲಮಪ್ರಭುಗೆ ಕೆಕೆಆರ್‍ಡಿಬಿ, ಕೆಕೆಆರ್‍ಟಿಸಿ ಅಧ್ಯಕ್ಷ ಸ್ಥಾನ ನೀಡಿ

0
15

ಕಲಬುರಗಿ: ದಕ್ಷಿಣ ಮತಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಅಲ್ಲಮಪ್ರಭು ಪಾಟೀಲ್‍ರಿಗೆ ಕೆಕೆಆರ್‍ಡಿಬಿ ಅಧ್ಯಕ್ಷ ಹಾಗೂ ಕೆಕೆಆರ್‍ಟಿಸಿ ಅಧ್ಯಕ್ಷ ಇವು ಎರಡರಲ್ಲಿ ಯಾವುದಾದರೂ ಒಂದು ಸ್ಥಾನ ನೀಡಬೇಕು ಎಂದು ತಂಜಿಲಾ ವೆಲ್ಫೇರ್ ಮತ್ತು ಚಾರಿಟೇಬಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಅಬ್ದುಲ್ ಸತ್ತಾರ್ ಆಗ್ರಹಿಸಿದ್ದಾರೆ. ಪಕ್ಷದಲ್ಲಿ ಮೂರು ದಶಕಗಳಿಗಿಂತ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಅನುಭವಿ ರಾಜಕಾರಣಿಯಾಗಿರುವ ಅವರಿಗೆ ಕೆಕೆಆರ್‍ಡಿಬಿ ಅಧ್ಯಕ್ಷ ಹಾಗೂ ಕೆಕೆಆರ್‍ಟಿಸಿ ಅಧ್ಯಕ್ಷ ಇವು ಎರಡರಲ್ಲಿ ಯಾವುದಾದರೂ ಒಂದು ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರಲ್ಲಿ ಮನವಿ ಮಾಡಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here