ಕಲಬುರಗಿ: ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿಯು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಂಸ್ಥಾಪನ ದಿನಾಚರಣೆ ನಿಮಿತ್ತ ಕೊಡಲ್ಪಡುವ ರಾಜ್ಯ ಮಟ್ಟದ ಸ್ನೇಹ ಶ್ರೀ ಪ್ರಶಸ್ತಿಗೆ ಡಾ.ವಾಯ್ ಎಚ್ ನಾಯಕವಾಡಿ ಪ್ರಾಧ್ಯಾಪಕಪಕರು ಇತಿಹಾಸ ಅಧ್ಯಯನ ವಿಭಾಗ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಮೈಸೂರು ಇವರಿಗೆ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದ ಉದ್ಘಾಟನೆಯನ್ನು ಪೆÇ್ರ:ಬಿ.ಜಿ.ನಾಟಿಕಾರ ಮಾಜಿ ಗೌರವಾಧ್ಯಕ್ಷರು ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಅವರು ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಡಾ.ನಾಗಾಬಾಯಿ ಬಿ ಬುಳ್ಳಾ ಮಾಜಿ ಸದಸ್ಯರು ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು ಶ್ರೀ ಕಾಶಿನಾಥ ಎಸ್ ಪಲ್ಲೇರಿ ಸಹಾಯಕ ಆಯುಕ್ತರು ವಾಣಿಜ್ಯ ತೆರಿಗೆ ಇಲಾಖೆ ಕಲಬುರಗಿ ಅಂಬರೀಷ್ ಎಂ ಪಾಟೀಲ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್ ಕಮಲಾಪುರ, ಮಾಣಿಕ ಎಸ್. ಕನಕಟ್ಟಿ ಕಾರ್ಯಪಾಲಕ ಅಭಿಯಂತರರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ವಿಭಾಗ ಉಪಸ್ಥಿತಿ, ಸೈಬಣ್ಣಾ ಕೆ ವಡಗೇರಿ ಕಾರ್ಯಾಧ್ಯಕ್ಷರು ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಕಲಬುರಗಿ, ರಾಮಲಿಂಗ ಎಸ್ ನಾಟಿಕಾರ ಉಪಾಧ್ಯಕ್ಷರು ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಕಲಬುರಗಿ, ಅಧ್ಯಕ್ಷತೆ ಡಾ.ಬಿ.ಪಿ.ಬುಳ್ಳಾ ಗೌರವಾಧ್ಯಕ್ಷರು ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಕಲಬುರಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸ್ಥಾಪನಾ ದಿನಾಚರಣೆ ನಿಮಿತ್ತ ಸ್ನೇಹ ಶ್ರೀ ಪ್ರಶಸ್ತಿ, ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ದ್ವಿತೀಯ ವರ್ಷದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಮತ್ತು ಸಾಮಾನ್ಯ ಸಭೆಯನ್ನು ಕರೆಯಲಾಗಿದೆ. ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಸದಸ್ಯರು ಹಾಗೂ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಸಶ್ವಿಗೊಳಿಸಬೇಕೇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…