ನೂತನ ಸಚಿವ ಶರಣಬಸಪ್ಪ ದರ್ಶನಾಪುರಗೆ ಭವ್ಯ ಸ್ವಾಗತ

0
19

ಕಲಬುರಗಿ: ಆಗಮಿಸಿದ ನೂತನ ಸಚಿವ ಸಂಪುಟದಲಿ ಮಂತ್ರಿಸ್ಥಾನ ಪಡೆದು ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೆ ಕಾಂಗ್ರೆಸ್ ಮುಖಂಡ ಹುಲಿಗೆಪ್ಪ ಕನಕಗಿರಿ ನೇತೃತ್ವದಲ್ಲಿ ಕ್ರೆನ್ ಮೂಲಕ ಬೃಹತ್ ಹೂ ಮಾಲೆ ಹಾಕಿ ಸ್ವಾಗತಿಸಿದರು.

ಶಾಸಕ ಅಲ್ಲಮಪ್ರಭು ಪಾಟೀಲ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಮಹೇಶ ಹೊಸೂರಕರ್, ನಾಗೇಶ ಮಠಪತಿ, ಪಿಂಟು ಸ್ವಾಮಿ, ಚೇತನ್ ಗೋನಾಯಕ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here