ಆಳಂದ: ಪಟ್ಟಣದಿಂದ ಪ್ರತಿನಿತ್ಯ ಮಧ್ಯಾಹ್ನ ಜಿಲ್ಲಾ ಕೇಂದ್ರ ಕಲಬುರಗಿಗೆ ತೆರಳಲು ಹೊರಡುವ ಪ್ರಯಾಣಿಕರಿಗೆ ಸಕಾಲಕ್ಕ್ಕೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ಇಲ್ಲದಕ್ಕೆ ನಿತ್ಯ ನೂರಾರು ಪ್ರಯಾಣಿಕರ ಪರದಾಟ ಎಂದಿನಂತೆ ಮುಂದುವರೆದಿದೆ.
ಈ ನಡುವೆ ಖಾಸಗಿ ಕ್ರೋಸ್ರಗಳಿದ್ದರು ಸಹ ಸಾಕಾಗುತ್ತಿಲ್ಲ. 5:00ಗಂಟೆಯಿಂದ ರಾತ್ರಿ 8:00ಗಂಟೆಯವರೆಗೆ ಸಾರಿಗೆ ಸಂಚಾರ ಬಸ್ಗಳು ಪ್ರಯಾಣಿಕರ ಲೆಕ್ಕದಲ್ಲಿ ಸಾಕಾಗುತ್ತಿಲ್ಲ. ಸಾರಿಗೆ ಸಂಸ್ಥೆಯ ಲೆಕ್ಕದಲ್ಲಿರುವ ಬಸ್ ಸಂಚಾರದಿಂದ ಕೆಲವು ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನ ಸಿಕ್ಕರೆ ಇನ್ನೂಳಿದವರಿಗೆ ಗಂಟೆಗಂಟಲೆ ನಿತ್ತುಕೊಂಡು ಪ್ರಯಾಣಿಸುವಂತಾಗಿದೆ.
ಇದು ಹಲವಾರು ವರ್ಷಗಳಿಂದ ಸಮಸ್ಯೆ ಪ್ರಯಾಣಿಕರಿಗೆ ಎದುರಾಗಿದ್ದರು ಸಹ ಇಲ್ಲಿನ ಜನ ಪ್ರತಿನಿಧಿಗಳಾಗಲ್ಲಿ ಸಾರಿಗೆ ಸಂಸ್ಥೆಯ ಸಂಬಂಧಿತ ಅಧಿಕಾರಿಗಳಾಗಲಿ ಗಮನ ಹರಿ¸ದೇ ಇರುವುದು ಪ್ರಯಾಣಿಕರ ಸಂಕಷ್ಟಕ್ಕೆ ಕೊನೆಯಿಲ್ಲದಂತಾಗಿದೆ.
ಸಮಯಕ್ಕೆ ಪ್ರಯಾಣಿಕರ ಅನುಗುಣವಾಗಿ ಬಸ್ ಸಂಚಾರ ಕೈಗೊಳ್ಳದೆ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ಜೀವ ಭಯದಲ್ಲೇ ಖಾಸಗಿ ವಾಹನಗಳಲ್ಲಿ ಅನಿವಾರ್ಯವಾಗಿ ಪ್ರಯಾಣಿಸುವಂತ ಪರಿಸ್ಥಿತಿ ನೋಡತಿರದ್ದಾಗಿದೆ.
ಒಂದಡೆ ಸಾರಿಗೆ ಇಲಾಖೆಗೆ ಬರುವ ಆರ್ಥಿಕ ನಷ್ಟವಾದರೆ ಮತ್ತೊಂದಡೆ ಪ್ರಯಾಣಿಕರಿಗೆ ಸಮಯಕ್ಕೆ ಬಸ್ ಪ್ರಯಾಣ ದೊರೆಯದೇ ಇರುವ ಪರಿಸ್ಥೀತಿಯನ್ನು ಈಗಲಾದರು ಸಂಬಂಧಿ ಅಧಿಕಾರಿಗಳು ಕ್ರಮ ಕೈಗೊಳ್ಳುವರೆ ಎಂಬುದು ಪ್ರಯಾಣಿಕರು ಕಾದು ಕುಳಿತ್ತಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…